Belagavi Politics: ಕತ್ತಿ, ಸವದಿ ಟೀಂಗೆ ಕೈಕೊಟ್ಟ ಬಿಜೆಪಿ ನಾಯಕರು..!

Belagavi Politics: ಕತ್ತಿ, ಸವದಿ ಟೀಂಗೆ ಕೈಕೊಟ್ಟ ಬಿಜೆಪಿ ನಾಯಕರು..!

Suvarna News   | Asianet News
Published : Jan 29, 2022, 10:50 AM ISTUpdated : Jan 29, 2022, 10:58 AM IST

*  ಸಿಎಂ ಭೇಟಿಯಾದ ಉಮೇಶ್‌ ಕತ್ತಿ ನೇತೃತ್ವದ ನಿಯೋಗ 
*  ಕತ್ತಿ ಸೇರಿ ಜಿಲ್ಲೆಯ 9 ನಾಯಕರಿಂದ ಮಾತ್ರ ಸಿಎಂ ಬೊಮ್ಮಾಯಿ ಭೇಟಿ
*  ಬೆಳಗಾವಿ ನಿಯೋಗ ಅಂತ ಮುಖಭಂಗಕ್ಕೀಡಾದ್ರಾ ಕತ್ತಿ ಮತ್ತು ಸವದಿ?
 

ಬೆಳಗಾವಿ(ಜ.29): ಬೆಳಗಾವಿ ಜಿಲ್ಲಾ ಬಿಜೆಪಿ ನಾಯಕರಲ್ಲಿ ಈಗ ಬಣ ರಾಜಕೀಯ ಶುರುವಾಗಿದೆ. ಹೌದು, ಸಚಿವ ಉಮೇಶ್‌ ಕತ್ತಿ ನೇತೃತ್ವದ ನಿಯೋಗ ಸಿಎಂ ಬಸವರಾಜ ಬೊಮ್ಮಾಯಿ ವರನ್ನ ಭೇಟಿ ಮಾಡಿದೆ. ಆದರೆ, ಕತ್ತಿ, ಲಕ್ಷ್ಮಣ ಸವದಿ ಅಂಡ್‌ ಟೀಂಗೆ ಹಲವು ನಾಯಕರು ಕೈಕೊಟ್ಟಿದ್ದಾರೆ. ಕತ್ತಿ ಸೇರಿ ಜಿಲ್ಲೆಯ 9 ನಾಯಕರಿಂದ ಮಾತ್ರ ಸಿಎಂ ಬೊಮ್ಮಾಯಿ ಅವರನ್ನ ಭೇಟಿ ಮಾಡಿದೆ. ಈ ಮೂಲಕ ಬೆಳಗಾವಿ ನಿಯೋಗ ಅಂತ ಮುಖಭಂಗಕ್ಕೀಡಾದ್ರಾ ಕತ್ತಿ ಮತ್ತು ಸವದಿ ಎಂಬ ಪ್ರಶ್ನೆಗಳು ಇದೀಗ ಉದ್ಭವವಾಗಿವೆ. 

Sandalwood: ನಿರ್ಮಾಪಕನಿಂದ ಲವ್, ಸೆಕ್ಸ್..ದೋಖಾ, FIR ದಾಖಲು

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more