Belagavi Politics: ಕತ್ತಿ, ಸವದಿ ಟೀಂಗೆ ಕೈಕೊಟ್ಟ ಬಿಜೆಪಿ ನಾಯಕರು..!

Belagavi Politics: ಕತ್ತಿ, ಸವದಿ ಟೀಂಗೆ ಕೈಕೊಟ್ಟ ಬಿಜೆಪಿ ನಾಯಕರು..!

Suvarna News   | Asianet News
Published : Jan 29, 2022, 10:50 AM ISTUpdated : Jan 29, 2022, 10:58 AM IST

*  ಸಿಎಂ ಭೇಟಿಯಾದ ಉಮೇಶ್‌ ಕತ್ತಿ ನೇತೃತ್ವದ ನಿಯೋಗ 
*  ಕತ್ತಿ ಸೇರಿ ಜಿಲ್ಲೆಯ 9 ನಾಯಕರಿಂದ ಮಾತ್ರ ಸಿಎಂ ಬೊಮ್ಮಾಯಿ ಭೇಟಿ
*  ಬೆಳಗಾವಿ ನಿಯೋಗ ಅಂತ ಮುಖಭಂಗಕ್ಕೀಡಾದ್ರಾ ಕತ್ತಿ ಮತ್ತು ಸವದಿ?
 

ಬೆಳಗಾವಿ(ಜ.29): ಬೆಳಗಾವಿ ಜಿಲ್ಲಾ ಬಿಜೆಪಿ ನಾಯಕರಲ್ಲಿ ಈಗ ಬಣ ರಾಜಕೀಯ ಶುರುವಾಗಿದೆ. ಹೌದು, ಸಚಿವ ಉಮೇಶ್‌ ಕತ್ತಿ ನೇತೃತ್ವದ ನಿಯೋಗ ಸಿಎಂ ಬಸವರಾಜ ಬೊಮ್ಮಾಯಿ ವರನ್ನ ಭೇಟಿ ಮಾಡಿದೆ. ಆದರೆ, ಕತ್ತಿ, ಲಕ್ಷ್ಮಣ ಸವದಿ ಅಂಡ್‌ ಟೀಂಗೆ ಹಲವು ನಾಯಕರು ಕೈಕೊಟ್ಟಿದ್ದಾರೆ. ಕತ್ತಿ ಸೇರಿ ಜಿಲ್ಲೆಯ 9 ನಾಯಕರಿಂದ ಮಾತ್ರ ಸಿಎಂ ಬೊಮ್ಮಾಯಿ ಅವರನ್ನ ಭೇಟಿ ಮಾಡಿದೆ. ಈ ಮೂಲಕ ಬೆಳಗಾವಿ ನಿಯೋಗ ಅಂತ ಮುಖಭಂಗಕ್ಕೀಡಾದ್ರಾ ಕತ್ತಿ ಮತ್ತು ಸವದಿ ಎಂಬ ಪ್ರಶ್ನೆಗಳು ಇದೀಗ ಉದ್ಭವವಾಗಿವೆ. 

Sandalwood: ನಿರ್ಮಾಪಕನಿಂದ ಲವ್, ಸೆಕ್ಸ್..ದೋಖಾ, FIR ದಾಖಲು

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more