ಬಿಜೆಪಿಯಲ್ಲಿ ಬಣ ರಾಜಕೀಯ: ಶಿವರಾಮ್ ಹೆಬ್ಬಾರ್ ಅಸಮಾಧಾನ! Shivarama Hebbar on BJP | Suvarna News

Published : Feb 22, 2025, 07:01 PM IST

ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಬಿಜೆಪಿ ಅಧ್ಯಕ್ಷ ಸ್ಥಾನಕ್ಕಾಗಿ ಬಣ ರಾಜಕೀಯ ನಡೆಯುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ, ಶಿರಸಿಯಲ್ಲಿ ಬಿಜೆಪಿ ರೆಬೆಲ್ ಶಾಸಕ ಹಾಗೂ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿಯಲ್ಲಿ ಎಷ್ಟು ಬಣಗಳಿವೆ ಎಂದು ಲೆಕ್ಕ ಮಾಡುತ್ತಿದ್ದೇನೆ, ಅಂಕೆ-ಸಂಖ್ಯೆ ಸಿಕ್ಕರೆ ಹೇಳುತ್ತೇನೆ. ಬಿಜೆಪಿಯ ವ್ಯವಸ್ಥೆಯಿಂದ ಬೇಸತ್ತು ನಾನು ದೂರ ಉಳಿದಿದ್ದೇನೆ. ಸದ್ಯಕ್ಕೆ ಯಾವುದೇ ವಿವಾದಕ್ಕೆ ಬೀಳಬಾರದು ಎಂದು ಸುಮ್ಮನಿದ್ದೇನೆ. ಯಾರ್ಯಾರ ನಿಲುವು ಸರಿ, ಯಾರ್ಯಾರ ನಿಲುವು ತಪ್ಪು ಎನ್ನುವುದು ಇನ್ನು ಸ್ವಲ್ಪ ದಿನದಲ್ಲಿ ಗೊತ್ತಾಗುತ್ತದೆ. ನಾವು (ನಾನು ಮತ್ತು ಸೋಮಶೇಖರ್) ನಿರ್ಣಯ ತೆಗೆದುಕೊಂಡಾಗ ತಪ್ಪು ಎಂದು ಹೇಳಿದವರೇ ಈಗ ತಪ್ಪು ಮಾಡುತ್ತಿದ್ದಾರೆ ಎಂದು ವಿಜಯೇಂದ್ರ ಮತ್ತು ಯತ್ನಾಳ್ ವಿರುದ್ಧ ಪರೋಕ್ಷವಾಗಿ ಟೀಕಿಸಿದ್ದಾರೆ. ಶಾಸಕರ ಕ್ಷೇತ್ರಕ್ಕೆ ಅನುದಾನದ ವಿಚಾರವಾಗಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಯಿಂದ ಅಭಿವೃದ್ಧಿಯ ಮೇಲೆ ಪರಿಣಾಮವಾಗಿತ್ತು, ಇದೀಗ ಎಲ್ಲಾ ಸರಿಯಾಗುತ್ತಿದೆ. ಸಮಾನತೆಯ ಸಮಾಜ ನಿರ್ಮಾಣವಾಗಬೇಕು, ಇದಕ್ಕೆ ಇಂತಹ ಯೋಜನೆ ಕೊಡುವುದು ಅನಿವಾರ್ಯ ಎಂದರು. ಗ್ಯಾರಂಟಿ ಟೀಕೆ ಮಾಡಿದ ಬಿಜೆಪಿ ಮುಂಬೈ, ದೆಹಲಿಯಲ್ಲಿ ಏನು ಮಾಡಿತು ಎಂದು ಪ್ರಶ್ನಿಸಿದ್ದಾರೆ. https://media.rhinoaffiliates.com/redirect.aspx?pid=15713&bid=2327&utm_source=display&utm_medium=asianet&utm_campaign=any_kan_2 Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more