ಮೋದಿಯನ್ನು ರಾಜಕೀಯವಾಗಿ ಹಣಿಯಲು ಎದುರಾಳಿಗಳಿಂದ ಶುರುವಾಗಿದೆ ಸುಳ್ಳಿನ ಯುದ್ಧ..!

ಮೋದಿಯನ್ನು ರಾಜಕೀಯವಾಗಿ ಹಣಿಯಲು ಎದುರಾಳಿಗಳಿಂದ ಶುರುವಾಗಿದೆ ಸುಳ್ಳಿನ ಯುದ್ಧ..!

Published : Sep 07, 2020, 12:01 PM IST

ಪ್ರಧಾನಿ ಮೋದಿ ಎಂದರೆ ಸೋಲಿಲ್ಲದ ಸರದಾರ. ರಾಜಕೀಯವಾಗಿ ಹೇಳುವುದಾದರೆ ಮೋದಿಯನ್ನು ಎದುರಿಸಲು ಎದುರಾಳಿ ಪಡೆಯಲ್ಲಿ ಸಮರ್ಥ ನಾಯಕರೇ ಇಲ್ಲ. ಇಡುವ ಪ್ರತಿಯೊಂದು ಹೆಜ್ಜೆಯೂ ಮುಂದಾಲೋಚನೆಯಿಂದ ಕೂಡಿರುತ್ತದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಮೋದಿ ಹೆಸರು ಕೇಳಿದರೆ ಸಾಕು  ಅದೊಂದು ಶಕ್ತಿ. 

ಬೆಂಗಳೂರು (ಸೆ. 07): ಪ್ರಧಾನಿ ಮೋದಿ ಎಂದರೆ ಸೋಲಿಲ್ಲದ ಸರದಾರ. ರಾಜಕೀಯವಾಗಿ ಹೇಳುವುದಾದರೆ ಮೋದಿಯನ್ನು ಎದುರಿಸಲು ಎದುರಾಳಿ ಪಡೆಯಲ್ಲಿ ಸಮರ್ಥ ನಾಯಕರೇ ಇಲ್ಲ. ಇಡುವ ಪ್ರತಿಯೊಂದು ಹೆಜ್ಜೆಯೂ ಮುಂದಾಲೋಚನೆಯಿಂದ ಕೂಡಿರುತ್ತದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಮೋದಿ ಹೆಸರು ಕೇಳಿದರೆ ಸಾಕು  ಅದೊಂದು ಶಕ್ತಿ. 

ಸಾಲು ಸಾಲು ಹಗರಣಗಳು, ಕೋಟಿ ಕೋಟಿ ಭ್ರಷ್ಟಾಚಾರದ ಸುಳಿಯಲ್ಲಿ ಸಿಲುಕಿದ್ದ ಕಾಂಗ್ರೆಸ್‌ಗೆ ನಮೋ 2014 ರಲ್ಲಿ ಕೊಟ್ಟ ಸ್ಟ್ರೋಕ್‌ನಿಂದ ಇನ್ನೂ ಸುಧಾರಿಸಿಕೊಳ್ಳಲು ಸಾಧ್ಯವಾಗಿಲ್ಲ. 2019 ರ ಅವಧಿಗೆ ಹೇಗಾದರೂ ಮಾಡಿ ಮೋದಿಯನ್ನು ಕೆಳಗಿಳಿಸಲೇಬೇಕು ಅಂತ ವಿರೋಧ ಪಕ್ಷಗಳು ಶತಾಯಗತಾಯ ಪ್ರಯತ್ನಪಟ್ಟರೂ ಅದು ಸಾಧ್ಯವಾಗಲಿಲ್ಲ. ರಾಜಕೀಯವಾಗಿ ಮೋದಿಯನ್ನು ಎದುರಿಸುವುದು ಕಷ್ಟಸಾಧ್ಯ. ಹಾಗಾಗಿ ಅವರ ತೇಜೋವಧೆಗೆ ಕಿಡಿಗೇಡಿಗಳು ಸೋಷಿಯಲ್ ಮೀಡಿಯಾವನ್ನು ಬಳಸಿಕೊಳ್ಳುತ್ತಿದ್ದಾರೆ. ಇಲ್ಲದ ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಅವರ ಫೋಟೋ ಹಾಕಿ, ಸುಳ್ಳುಸುದ್ದಿಗಳನ್ನು ಹಾಕಿ ವೈರಲ್ ಮಾಡುತ್ತಿದ್ದಾರೆ. ಇದರಲ್ಲಿನ ಸತ್ಯಾಸತ್ಯತೆ ಎಷ್ಟು? ಯಾಕಾಗಿ ಈ ಕೆಲಸ ಮಾಡುತ್ತಿದ್ದಾರೆ? ಯಾರು ಮಾಡುತ್ತಿದ್ದಾರೆ? ಇಲ್ಲಿದೆ ಒಂದು ರಿಪೋರ್ಟ್..!


 

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?