ಮೋದಿಯನ್ನು ರಾಜಕೀಯವಾಗಿ ಹಣಿಯಲು ಎದುರಾಳಿಗಳಿಂದ ಶುರುವಾಗಿದೆ ಸುಳ್ಳಿನ ಯುದ್ಧ..!

ಮೋದಿಯನ್ನು ರಾಜಕೀಯವಾಗಿ ಹಣಿಯಲು ಎದುರಾಳಿಗಳಿಂದ ಶುರುವಾಗಿದೆ ಸುಳ್ಳಿನ ಯುದ್ಧ..!

Published : Sep 07, 2020, 12:01 PM IST

ಪ್ರಧಾನಿ ಮೋದಿ ಎಂದರೆ ಸೋಲಿಲ್ಲದ ಸರದಾರ. ರಾಜಕೀಯವಾಗಿ ಹೇಳುವುದಾದರೆ ಮೋದಿಯನ್ನು ಎದುರಿಸಲು ಎದುರಾಳಿ ಪಡೆಯಲ್ಲಿ ಸಮರ್ಥ ನಾಯಕರೇ ಇಲ್ಲ. ಇಡುವ ಪ್ರತಿಯೊಂದು ಹೆಜ್ಜೆಯೂ ಮುಂದಾಲೋಚನೆಯಿಂದ ಕೂಡಿರುತ್ತದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಮೋದಿ ಹೆಸರು ಕೇಳಿದರೆ ಸಾಕು  ಅದೊಂದು ಶಕ್ತಿ. 

ಬೆಂಗಳೂರು (ಸೆ. 07): ಪ್ರಧಾನಿ ಮೋದಿ ಎಂದರೆ ಸೋಲಿಲ್ಲದ ಸರದಾರ. ರಾಜಕೀಯವಾಗಿ ಹೇಳುವುದಾದರೆ ಮೋದಿಯನ್ನು ಎದುರಿಸಲು ಎದುರಾಳಿ ಪಡೆಯಲ್ಲಿ ಸಮರ್ಥ ನಾಯಕರೇ ಇಲ್ಲ. ಇಡುವ ಪ್ರತಿಯೊಂದು ಹೆಜ್ಜೆಯೂ ಮುಂದಾಲೋಚನೆಯಿಂದ ಕೂಡಿರುತ್ತದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಮೋದಿ ಹೆಸರು ಕೇಳಿದರೆ ಸಾಕು  ಅದೊಂದು ಶಕ್ತಿ. 

ಸಾಲು ಸಾಲು ಹಗರಣಗಳು, ಕೋಟಿ ಕೋಟಿ ಭ್ರಷ್ಟಾಚಾರದ ಸುಳಿಯಲ್ಲಿ ಸಿಲುಕಿದ್ದ ಕಾಂಗ್ರೆಸ್‌ಗೆ ನಮೋ 2014 ರಲ್ಲಿ ಕೊಟ್ಟ ಸ್ಟ್ರೋಕ್‌ನಿಂದ ಇನ್ನೂ ಸುಧಾರಿಸಿಕೊಳ್ಳಲು ಸಾಧ್ಯವಾಗಿಲ್ಲ. 2019 ರ ಅವಧಿಗೆ ಹೇಗಾದರೂ ಮಾಡಿ ಮೋದಿಯನ್ನು ಕೆಳಗಿಳಿಸಲೇಬೇಕು ಅಂತ ವಿರೋಧ ಪಕ್ಷಗಳು ಶತಾಯಗತಾಯ ಪ್ರಯತ್ನಪಟ್ಟರೂ ಅದು ಸಾಧ್ಯವಾಗಲಿಲ್ಲ. ರಾಜಕೀಯವಾಗಿ ಮೋದಿಯನ್ನು ಎದುರಿಸುವುದು ಕಷ್ಟಸಾಧ್ಯ. ಹಾಗಾಗಿ ಅವರ ತೇಜೋವಧೆಗೆ ಕಿಡಿಗೇಡಿಗಳು ಸೋಷಿಯಲ್ ಮೀಡಿಯಾವನ್ನು ಬಳಸಿಕೊಳ್ಳುತ್ತಿದ್ದಾರೆ. ಇಲ್ಲದ ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಅವರ ಫೋಟೋ ಹಾಕಿ, ಸುಳ್ಳುಸುದ್ದಿಗಳನ್ನು ಹಾಕಿ ವೈರಲ್ ಮಾಡುತ್ತಿದ್ದಾರೆ. ಇದರಲ್ಲಿನ ಸತ್ಯಾಸತ್ಯತೆ ಎಷ್ಟು? ಯಾಕಾಗಿ ಈ ಕೆಲಸ ಮಾಡುತ್ತಿದ್ದಾರೆ? ಯಾರು ಮಾಡುತ್ತಿದ್ದಾರೆ? ಇಲ್ಲಿದೆ ಒಂದು ರಿಪೋರ್ಟ್..!


 

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ