ಮೋದಿಯನ್ನು ರಾಜಕೀಯವಾಗಿ ಹಣಿಯಲು ಎದುರಾಳಿಗಳಿಂದ ಶುರುವಾಗಿದೆ ಸುಳ್ಳಿನ ಯುದ್ಧ..!

ಮೋದಿಯನ್ನು ರಾಜಕೀಯವಾಗಿ ಹಣಿಯಲು ಎದುರಾಳಿಗಳಿಂದ ಶುರುವಾಗಿದೆ ಸುಳ್ಳಿನ ಯುದ್ಧ..!

Published : Sep 07, 2020, 12:01 PM IST

ಪ್ರಧಾನಿ ಮೋದಿ ಎಂದರೆ ಸೋಲಿಲ್ಲದ ಸರದಾರ. ರಾಜಕೀಯವಾಗಿ ಹೇಳುವುದಾದರೆ ಮೋದಿಯನ್ನು ಎದುರಿಸಲು ಎದುರಾಳಿ ಪಡೆಯಲ್ಲಿ ಸಮರ್ಥ ನಾಯಕರೇ ಇಲ್ಲ. ಇಡುವ ಪ್ರತಿಯೊಂದು ಹೆಜ್ಜೆಯೂ ಮುಂದಾಲೋಚನೆಯಿಂದ ಕೂಡಿರುತ್ತದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಮೋದಿ ಹೆಸರು ಕೇಳಿದರೆ ಸಾಕು  ಅದೊಂದು ಶಕ್ತಿ. 

ಬೆಂಗಳೂರು (ಸೆ. 07): ಪ್ರಧಾನಿ ಮೋದಿ ಎಂದರೆ ಸೋಲಿಲ್ಲದ ಸರದಾರ. ರಾಜಕೀಯವಾಗಿ ಹೇಳುವುದಾದರೆ ಮೋದಿಯನ್ನು ಎದುರಿಸಲು ಎದುರಾಳಿ ಪಡೆಯಲ್ಲಿ ಸಮರ್ಥ ನಾಯಕರೇ ಇಲ್ಲ. ಇಡುವ ಪ್ರತಿಯೊಂದು ಹೆಜ್ಜೆಯೂ ಮುಂದಾಲೋಚನೆಯಿಂದ ಕೂಡಿರುತ್ತದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಮೋದಿ ಹೆಸರು ಕೇಳಿದರೆ ಸಾಕು  ಅದೊಂದು ಶಕ್ತಿ. 

ಸಾಲು ಸಾಲು ಹಗರಣಗಳು, ಕೋಟಿ ಕೋಟಿ ಭ್ರಷ್ಟಾಚಾರದ ಸುಳಿಯಲ್ಲಿ ಸಿಲುಕಿದ್ದ ಕಾಂಗ್ರೆಸ್‌ಗೆ ನಮೋ 2014 ರಲ್ಲಿ ಕೊಟ್ಟ ಸ್ಟ್ರೋಕ್‌ನಿಂದ ಇನ್ನೂ ಸುಧಾರಿಸಿಕೊಳ್ಳಲು ಸಾಧ್ಯವಾಗಿಲ್ಲ. 2019 ರ ಅವಧಿಗೆ ಹೇಗಾದರೂ ಮಾಡಿ ಮೋದಿಯನ್ನು ಕೆಳಗಿಳಿಸಲೇಬೇಕು ಅಂತ ವಿರೋಧ ಪಕ್ಷಗಳು ಶತಾಯಗತಾಯ ಪ್ರಯತ್ನಪಟ್ಟರೂ ಅದು ಸಾಧ್ಯವಾಗಲಿಲ್ಲ. ರಾಜಕೀಯವಾಗಿ ಮೋದಿಯನ್ನು ಎದುರಿಸುವುದು ಕಷ್ಟಸಾಧ್ಯ. ಹಾಗಾಗಿ ಅವರ ತೇಜೋವಧೆಗೆ ಕಿಡಿಗೇಡಿಗಳು ಸೋಷಿಯಲ್ ಮೀಡಿಯಾವನ್ನು ಬಳಸಿಕೊಳ್ಳುತ್ತಿದ್ದಾರೆ. ಇಲ್ಲದ ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಅವರ ಫೋಟೋ ಹಾಕಿ, ಸುಳ್ಳುಸುದ್ದಿಗಳನ್ನು ಹಾಕಿ ವೈರಲ್ ಮಾಡುತ್ತಿದ್ದಾರೆ. ಇದರಲ್ಲಿನ ಸತ್ಯಾಸತ್ಯತೆ ಎಷ್ಟು? ಯಾಕಾಗಿ ಈ ಕೆಲಸ ಮಾಡುತ್ತಿದ್ದಾರೆ? ಯಾರು ಮಾಡುತ್ತಿದ್ದಾರೆ? ಇಲ್ಲಿದೆ ಒಂದು ರಿಪೋರ್ಟ್..!


 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?