ಮೋದಿಯನ್ನು ರಾಜಕೀಯವಾಗಿ ಹಣಿಯಲು ಎದುರಾಳಿಗಳಿಂದ ಶುರುವಾಗಿದೆ ಸುಳ್ಳಿನ ಯುದ್ಧ..!

ಮೋದಿಯನ್ನು ರಾಜಕೀಯವಾಗಿ ಹಣಿಯಲು ಎದುರಾಳಿಗಳಿಂದ ಶುರುವಾಗಿದೆ ಸುಳ್ಳಿನ ಯುದ್ಧ..!

Published : Sep 07, 2020, 12:01 PM IST

ಪ್ರಧಾನಿ ಮೋದಿ ಎಂದರೆ ಸೋಲಿಲ್ಲದ ಸರದಾರ. ರಾಜಕೀಯವಾಗಿ ಹೇಳುವುದಾದರೆ ಮೋದಿಯನ್ನು ಎದುರಿಸಲು ಎದುರಾಳಿ ಪಡೆಯಲ್ಲಿ ಸಮರ್ಥ ನಾಯಕರೇ ಇಲ್ಲ. ಇಡುವ ಪ್ರತಿಯೊಂದು ಹೆಜ್ಜೆಯೂ ಮುಂದಾಲೋಚನೆಯಿಂದ ಕೂಡಿರುತ್ತದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಮೋದಿ ಹೆಸರು ಕೇಳಿದರೆ ಸಾಕು  ಅದೊಂದು ಶಕ್ತಿ. 

ಬೆಂಗಳೂರು (ಸೆ. 07): ಪ್ರಧಾನಿ ಮೋದಿ ಎಂದರೆ ಸೋಲಿಲ್ಲದ ಸರದಾರ. ರಾಜಕೀಯವಾಗಿ ಹೇಳುವುದಾದರೆ ಮೋದಿಯನ್ನು ಎದುರಿಸಲು ಎದುರಾಳಿ ಪಡೆಯಲ್ಲಿ ಸಮರ್ಥ ನಾಯಕರೇ ಇಲ್ಲ. ಇಡುವ ಪ್ರತಿಯೊಂದು ಹೆಜ್ಜೆಯೂ ಮುಂದಾಲೋಚನೆಯಿಂದ ಕೂಡಿರುತ್ತದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಮೋದಿ ಹೆಸರು ಕೇಳಿದರೆ ಸಾಕು  ಅದೊಂದು ಶಕ್ತಿ. 

ಸಾಲು ಸಾಲು ಹಗರಣಗಳು, ಕೋಟಿ ಕೋಟಿ ಭ್ರಷ್ಟಾಚಾರದ ಸುಳಿಯಲ್ಲಿ ಸಿಲುಕಿದ್ದ ಕಾಂಗ್ರೆಸ್‌ಗೆ ನಮೋ 2014 ರಲ್ಲಿ ಕೊಟ್ಟ ಸ್ಟ್ರೋಕ್‌ನಿಂದ ಇನ್ನೂ ಸುಧಾರಿಸಿಕೊಳ್ಳಲು ಸಾಧ್ಯವಾಗಿಲ್ಲ. 2019 ರ ಅವಧಿಗೆ ಹೇಗಾದರೂ ಮಾಡಿ ಮೋದಿಯನ್ನು ಕೆಳಗಿಳಿಸಲೇಬೇಕು ಅಂತ ವಿರೋಧ ಪಕ್ಷಗಳು ಶತಾಯಗತಾಯ ಪ್ರಯತ್ನಪಟ್ಟರೂ ಅದು ಸಾಧ್ಯವಾಗಲಿಲ್ಲ. ರಾಜಕೀಯವಾಗಿ ಮೋದಿಯನ್ನು ಎದುರಿಸುವುದು ಕಷ್ಟಸಾಧ್ಯ. ಹಾಗಾಗಿ ಅವರ ತೇಜೋವಧೆಗೆ ಕಿಡಿಗೇಡಿಗಳು ಸೋಷಿಯಲ್ ಮೀಡಿಯಾವನ್ನು ಬಳಸಿಕೊಳ್ಳುತ್ತಿದ್ದಾರೆ. ಇಲ್ಲದ ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಅವರ ಫೋಟೋ ಹಾಕಿ, ಸುಳ್ಳುಸುದ್ದಿಗಳನ್ನು ಹಾಕಿ ವೈರಲ್ ಮಾಡುತ್ತಿದ್ದಾರೆ. ಇದರಲ್ಲಿನ ಸತ್ಯಾಸತ್ಯತೆ ಎಷ್ಟು? ಯಾಕಾಗಿ ಈ ಕೆಲಸ ಮಾಡುತ್ತಿದ್ದಾರೆ? ಯಾರು ಮಾಡುತ್ತಿದ್ದಾರೆ? ಇಲ್ಲಿದೆ ಒಂದು ರಿಪೋರ್ಟ್..!


 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!