5 ಸಚಿವರ ಮಕ್ಕಳು ಸೇರಿ 10 ಕ್ಷೇತ್ರದಲ್ಲಿ ಫ್ಯಾಮಿಲಿ ಪಾಲಿಟಿಕ್ಸ್: ಸಚಿವರ ಸಹೋದರರಿಗೂ ಲೋಕಸಭೆ ಟಿಕೆಟ್ ಭಾಗ್ಯ !

5 ಸಚಿವರ ಮಕ್ಕಳು ಸೇರಿ 10 ಕ್ಷೇತ್ರದಲ್ಲಿ ಫ್ಯಾಮಿಲಿ ಪಾಲಿಟಿಕ್ಸ್: ಸಚಿವರ ಸಹೋದರರಿಗೂ ಲೋಕಸಭೆ ಟಿಕೆಟ್ ಭಾಗ್ಯ !

Published : Mar 22, 2024, 01:22 PM ISTUpdated : Mar 22, 2024, 01:23 PM IST

ಪತ್ನಿಗೂ ಟಿಕೆಟ್ ಕೊಡಿಸಲು ಸಫಲರಾದ ಸಚಿವರು
ಸಚಿವರ ಸಹೊದರರಿಗೂ ಲೋಕಸಭೆ ಟಿಕೆಟ್ ಭಾಗ್ಯ
ಶಾಸಕರ ಸಂಬಂಧಿಗಳನ್ನೂ ಕಣಕ್ಕಿಳಿಸಿದ ಕಾಂಗ್ರೆಸ್

ಐವರು ಸಚಿವರ ಮಕ್ಕಳು ಸೇರಿ 10 ಕ್ಷೇತ್ರದಲ್ಲಿ ಕಾಂಗ್ರೆಸ್‌(Congress) ಫ್ಯಾಮಿಲಿ ಪಾಲಿಟಿಕ್ಸ್ ಮಾಡುತ್ತಿದೆ. ಸತೀಶ್ ಜಾರಕಿಹೊಳಿ(Satish Jarakiholi) ಪುತ್ರಿ ಪ್ರಿಯಾಂಕಾಗೆ ಚಿಕ್ಕೋಡಿ(Chikkodi) ಟಿಕೆಟ್ ನೀಡಲಾಗಿದೆ. ಹೆಬ್ಬಾಳ್ಕರ್ ಪುತ್ರ ಮೃಣಾಲ್‌ಗೆ ಬೆಳಗಾವಿಯಿಂದ ಟಿಕೆಟ್(Ticket) ನೀಡಲಾಗಿದೆ. ಶಿವಾನಂದ ಪಾಟೀಲ್ ಪುತ್ರಿ ಸಂಯುಕ್ತಾಗೆ ಬಾಗಲಕೋಟೆ ಟಿಕೆಟ್ ನೀಡಿದ್ದು, ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯಾರೆಡ್ಡಿಗೆ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಟಿಕೆಟ್‌ ಘೋಷಣೆ ಮಾಡಲಾಗಿದೆ. ಈಶ್ವರ್ ಖಂಡ್ರೆ ಪುತ್ರ ಸಾಗರ್ ಖಂಡ್ರೆಗೆ ಬೀದರ್‌ನಿಂದ ಟಿಕೆಟ್ ಘೋಷಣೆ ಮಾಡಲಾಗಿದೆ. 

ಇದನ್ನೂ ವೀಕ್ಷಿಸಿ:  Watch Video: ದೆಹಲಿ 'ಎಣ್ಣೆ' ಹಗರಣ..ಅರವಿಂದ್‌ ಕೇಜ್ರಿವಾಲ್‌ ಅರೆಸ್ಟ್‌: ಇ-ಫೈಲಿಂಗ್‌ ಮೂಲಕ ಸುಪ್ರೀಂಕೋರ್ಟ್‌ಗೆ ಅರ್ಜಿ !

24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more