5 ಸಚಿವರ ಮಕ್ಕಳು ಸೇರಿ 10 ಕ್ಷೇತ್ರದಲ್ಲಿ ಫ್ಯಾಮಿಲಿ ಪಾಲಿಟಿಕ್ಸ್: ಸಚಿವರ ಸಹೋದರರಿಗೂ ಲೋಕಸಭೆ ಟಿಕೆಟ್ ಭಾಗ್ಯ !

5 ಸಚಿವರ ಮಕ್ಕಳು ಸೇರಿ 10 ಕ್ಷೇತ್ರದಲ್ಲಿ ಫ್ಯಾಮಿಲಿ ಪಾಲಿಟಿಕ್ಸ್: ಸಚಿವರ ಸಹೋದರರಿಗೂ ಲೋಕಸಭೆ ಟಿಕೆಟ್ ಭಾಗ್ಯ !

Published : Mar 22, 2024, 01:22 PM ISTUpdated : Mar 22, 2024, 01:23 PM IST

ಪತ್ನಿಗೂ ಟಿಕೆಟ್ ಕೊಡಿಸಲು ಸಫಲರಾದ ಸಚಿವರು
ಸಚಿವರ ಸಹೊದರರಿಗೂ ಲೋಕಸಭೆ ಟಿಕೆಟ್ ಭಾಗ್ಯ
ಶಾಸಕರ ಸಂಬಂಧಿಗಳನ್ನೂ ಕಣಕ್ಕಿಳಿಸಿದ ಕಾಂಗ್ರೆಸ್

ಐವರು ಸಚಿವರ ಮಕ್ಕಳು ಸೇರಿ 10 ಕ್ಷೇತ್ರದಲ್ಲಿ ಕಾಂಗ್ರೆಸ್‌(Congress) ಫ್ಯಾಮಿಲಿ ಪಾಲಿಟಿಕ್ಸ್ ಮಾಡುತ್ತಿದೆ. ಸತೀಶ್ ಜಾರಕಿಹೊಳಿ(Satish Jarakiholi) ಪುತ್ರಿ ಪ್ರಿಯಾಂಕಾಗೆ ಚಿಕ್ಕೋಡಿ(Chikkodi) ಟಿಕೆಟ್ ನೀಡಲಾಗಿದೆ. ಹೆಬ್ಬಾಳ್ಕರ್ ಪುತ್ರ ಮೃಣಾಲ್‌ಗೆ ಬೆಳಗಾವಿಯಿಂದ ಟಿಕೆಟ್(Ticket) ನೀಡಲಾಗಿದೆ. ಶಿವಾನಂದ ಪಾಟೀಲ್ ಪುತ್ರಿ ಸಂಯುಕ್ತಾಗೆ ಬಾಗಲಕೋಟೆ ಟಿಕೆಟ್ ನೀಡಿದ್ದು, ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯಾರೆಡ್ಡಿಗೆ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಟಿಕೆಟ್‌ ಘೋಷಣೆ ಮಾಡಲಾಗಿದೆ. ಈಶ್ವರ್ ಖಂಡ್ರೆ ಪುತ್ರ ಸಾಗರ್ ಖಂಡ್ರೆಗೆ ಬೀದರ್‌ನಿಂದ ಟಿಕೆಟ್ ಘೋಷಣೆ ಮಾಡಲಾಗಿದೆ. 

ಇದನ್ನೂ ವೀಕ್ಷಿಸಿ:  Watch Video: ದೆಹಲಿ 'ಎಣ್ಣೆ' ಹಗರಣ..ಅರವಿಂದ್‌ ಕೇಜ್ರಿವಾಲ್‌ ಅರೆಸ್ಟ್‌: ಇ-ಫೈಲಿಂಗ್‌ ಮೂಲಕ ಸುಪ್ರೀಂಕೋರ್ಟ್‌ಗೆ ಅರ್ಜಿ !

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more