5 ಸಚಿವರ ಮಕ್ಕಳು ಸೇರಿ 10 ಕ್ಷೇತ್ರದಲ್ಲಿ ಫ್ಯಾಮಿಲಿ ಪಾಲಿಟಿಕ್ಸ್: ಸಚಿವರ ಸಹೋದರರಿಗೂ ಲೋಕಸಭೆ ಟಿಕೆಟ್ ಭಾಗ್ಯ !

5 ಸಚಿವರ ಮಕ್ಕಳು ಸೇರಿ 10 ಕ್ಷೇತ್ರದಲ್ಲಿ ಫ್ಯಾಮಿಲಿ ಪಾಲಿಟಿಕ್ಸ್: ಸಚಿವರ ಸಹೋದರರಿಗೂ ಲೋಕಸಭೆ ಟಿಕೆಟ್ ಭಾಗ್ಯ !

Published : Mar 22, 2024, 01:22 PM ISTUpdated : Mar 22, 2024, 01:23 PM IST

ಪತ್ನಿಗೂ ಟಿಕೆಟ್ ಕೊಡಿಸಲು ಸಫಲರಾದ ಸಚಿವರು
ಸಚಿವರ ಸಹೊದರರಿಗೂ ಲೋಕಸಭೆ ಟಿಕೆಟ್ ಭಾಗ್ಯ
ಶಾಸಕರ ಸಂಬಂಧಿಗಳನ್ನೂ ಕಣಕ್ಕಿಳಿಸಿದ ಕಾಂಗ್ರೆಸ್

ಐವರು ಸಚಿವರ ಮಕ್ಕಳು ಸೇರಿ 10 ಕ್ಷೇತ್ರದಲ್ಲಿ ಕಾಂಗ್ರೆಸ್‌(Congress) ಫ್ಯಾಮಿಲಿ ಪಾಲಿಟಿಕ್ಸ್ ಮಾಡುತ್ತಿದೆ. ಸತೀಶ್ ಜಾರಕಿಹೊಳಿ(Satish Jarakiholi) ಪುತ್ರಿ ಪ್ರಿಯಾಂಕಾಗೆ ಚಿಕ್ಕೋಡಿ(Chikkodi) ಟಿಕೆಟ್ ನೀಡಲಾಗಿದೆ. ಹೆಬ್ಬಾಳ್ಕರ್ ಪುತ್ರ ಮೃಣಾಲ್‌ಗೆ ಬೆಳಗಾವಿಯಿಂದ ಟಿಕೆಟ್(Ticket) ನೀಡಲಾಗಿದೆ. ಶಿವಾನಂದ ಪಾಟೀಲ್ ಪುತ್ರಿ ಸಂಯುಕ್ತಾಗೆ ಬಾಗಲಕೋಟೆ ಟಿಕೆಟ್ ನೀಡಿದ್ದು, ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯಾರೆಡ್ಡಿಗೆ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಟಿಕೆಟ್‌ ಘೋಷಣೆ ಮಾಡಲಾಗಿದೆ. ಈಶ್ವರ್ ಖಂಡ್ರೆ ಪುತ್ರ ಸಾಗರ್ ಖಂಡ್ರೆಗೆ ಬೀದರ್‌ನಿಂದ ಟಿಕೆಟ್ ಘೋಷಣೆ ಮಾಡಲಾಗಿದೆ. 

ಇದನ್ನೂ ವೀಕ್ಷಿಸಿ:  Watch Video: ದೆಹಲಿ 'ಎಣ್ಣೆ' ಹಗರಣ..ಅರವಿಂದ್‌ ಕೇಜ್ರಿವಾಲ್‌ ಅರೆಸ್ಟ್‌: ಇ-ಫೈಲಿಂಗ್‌ ಮೂಲಕ ಸುಪ್ರೀಂಕೋರ್ಟ್‌ಗೆ ಅರ್ಜಿ !

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more