5 ಸಚಿವರ ಮಕ್ಕಳು ಸೇರಿ 10 ಕ್ಷೇತ್ರದಲ್ಲಿ ಫ್ಯಾಮಿಲಿ ಪಾಲಿಟಿಕ್ಸ್: ಸಚಿವರ ಸಹೋದರರಿಗೂ ಲೋಕಸಭೆ ಟಿಕೆಟ್ ಭಾಗ್ಯ !

5 ಸಚಿವರ ಮಕ್ಕಳು ಸೇರಿ 10 ಕ್ಷೇತ್ರದಲ್ಲಿ ಫ್ಯಾಮಿಲಿ ಪಾಲಿಟಿಕ್ಸ್: ಸಚಿವರ ಸಹೋದರರಿಗೂ ಲೋಕಸಭೆ ಟಿಕೆಟ್ ಭಾಗ್ಯ !

Published : Mar 22, 2024, 01:22 PM ISTUpdated : Mar 22, 2024, 01:23 PM IST

ಪತ್ನಿಗೂ ಟಿಕೆಟ್ ಕೊಡಿಸಲು ಸಫಲರಾದ ಸಚಿವರು
ಸಚಿವರ ಸಹೊದರರಿಗೂ ಲೋಕಸಭೆ ಟಿಕೆಟ್ ಭಾಗ್ಯ
ಶಾಸಕರ ಸಂಬಂಧಿಗಳನ್ನೂ ಕಣಕ್ಕಿಳಿಸಿದ ಕಾಂಗ್ರೆಸ್

ಐವರು ಸಚಿವರ ಮಕ್ಕಳು ಸೇರಿ 10 ಕ್ಷೇತ್ರದಲ್ಲಿ ಕಾಂಗ್ರೆಸ್‌(Congress) ಫ್ಯಾಮಿಲಿ ಪಾಲಿಟಿಕ್ಸ್ ಮಾಡುತ್ತಿದೆ. ಸತೀಶ್ ಜಾರಕಿಹೊಳಿ(Satish Jarakiholi) ಪುತ್ರಿ ಪ್ರಿಯಾಂಕಾಗೆ ಚಿಕ್ಕೋಡಿ(Chikkodi) ಟಿಕೆಟ್ ನೀಡಲಾಗಿದೆ. ಹೆಬ್ಬಾಳ್ಕರ್ ಪುತ್ರ ಮೃಣಾಲ್‌ಗೆ ಬೆಳಗಾವಿಯಿಂದ ಟಿಕೆಟ್(Ticket) ನೀಡಲಾಗಿದೆ. ಶಿವಾನಂದ ಪಾಟೀಲ್ ಪುತ್ರಿ ಸಂಯುಕ್ತಾಗೆ ಬಾಗಲಕೋಟೆ ಟಿಕೆಟ್ ನೀಡಿದ್ದು, ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯಾರೆಡ್ಡಿಗೆ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಟಿಕೆಟ್‌ ಘೋಷಣೆ ಮಾಡಲಾಗಿದೆ. ಈಶ್ವರ್ ಖಂಡ್ರೆ ಪುತ್ರ ಸಾಗರ್ ಖಂಡ್ರೆಗೆ ಬೀದರ್‌ನಿಂದ ಟಿಕೆಟ್ ಘೋಷಣೆ ಮಾಡಲಾಗಿದೆ. 

ಇದನ್ನೂ ವೀಕ್ಷಿಸಿ:  Watch Video: ದೆಹಲಿ 'ಎಣ್ಣೆ' ಹಗರಣ..ಅರವಿಂದ್‌ ಕೇಜ್ರಿವಾಲ್‌ ಅರೆಸ್ಟ್‌: ಇ-ಫೈಲಿಂಗ್‌ ಮೂಲಕ ಸುಪ್ರೀಂಕೋರ್ಟ್‌ಗೆ ಅರ್ಜಿ !

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more