ವಿಶ್ವ ಅಪ್ಪಂದಿರ ದಿನ: ತಂದೆಯ ನೆರಳಲ್ಲೇ  ರಾಜಕೀಯ ನೆಲೆ ಕಂಡುಕೊಂಡ ಮಕ್ಕಳು..!

ವಿಶ್ವ ಅಪ್ಪಂದಿರ ದಿನ: ತಂದೆಯ ನೆರಳಲ್ಲೇ ರಾಜಕೀಯ ನೆಲೆ ಕಂಡುಕೊಂಡ ಮಕ್ಕಳು..!

Published : Jun 20, 2022, 10:17 AM ISTUpdated : Jun 20, 2022, 10:22 AM IST

ಬದುಕು ಕಟ್ಟಿಕೊಟ್ಟದ್ದೂ ತಂದೆ, ರಾಜಕೀಯ ಪಟ್ಟು ಕಲಿಸಿದ್ದೂ ತಂದೆ, ಅಪ್ಪನ ನೆರಳಲ್ಲೇ  ರಾಜಕೀಯ ನೆಲೆ ಕಂಡುಕೊಂಡ ಮಕ್ಕಳು, ರಾಜ್ಯ ರಾಜಕಾರಣದಲ್ಲಿದ್ದಾರೆ ಜಗ ಮಚ್ಚಿದ ಅಪ್ಪಂದಿರು, ಬದುಕಿನ ಮೊದಲ ಹೀರೋ ಅಪ್ಪನ ಬಗ್ಗೆ ಮಕ್ಕಳು ಹೇಳಿದ್ದೇನು..? ನೋಡೋಣ ಬನ್ನಿ..!
 

ಬದುಕು ಕಟ್ಟಿಕೊಟ್ಟದ್ದೂ ತಂದೆ, ರಾಜಕೀಯ ಪಟ್ಟು ಕಲಿಸಿದ್ದೂ ತಂದೆ, ಅಪ್ಪನ ನೆರಳಲ್ಲೇ  ರಾಜಕೀಯ ನೆಲೆ ಕಂಡುಕೊಂಡ ಮಕ್ಕಳು, ರಾಜ್ಯ ರಾಜಕಾರಣದಲ್ಲಿದ್ದಾರೆ ಜಗ ಮಚ್ಚಿದ ಅಪ್ಪಂದಿರು, ಬದುಕಿನ ಮೊದಲ ಹೀರೋ ಅಪ್ಪನ ಬಗ್ಗೆ ಮಕ್ಕಳು ಹೇಳಿದ್ದೇನು..? ನೋಡೋಣ ಬನ್ನಿ..!

ರಾಜ್ಯ ರಾಜಕಾರಣದಲ್ಲಿ ಮೋಡಿ ಮಾಡಿರೋ ಅಪ್ಪ-ಮಕ್ಕಳ ಜೋಡಿಗಳು ಒಂದೆರಡಲ್ಲ. ತಂದೆಯ ಶಕ್ತಿಯಿಂದ ಶಾಸಕ, ಮಂತ್ರಿ, ಮುಖ್ಯಮಂತ್ರಿಯಾದವರೂ ಇದ್ದಾರೆ. ರಾಜಕಾರಣಿಗಳ ಮಕ್ಕಳಿಗೆ ಅಪ್ಪ ಕೇವಲ ಅಪ್ಪನಲ್ಲ, ರಾಜಕೀಯ ಪಾಠ ಕಲಿಸಿದ ಗುರು, ರಾಜಕೀಯ ಪಟ್ಟು ಹೇಳಿಕೊಟ್ಟ ಪೈಲ್ವಾನ್. ತಂದೆಯಿಂದ ರಾಜಕಾರಣದ ಪಾಠ ಕಲಿತ ಮಕ್ಕಳಲ್ಲಿ ಕೆಲವರು ದೊಡ್ಡ ಹೆಸರು ಮಾಡಿದ್ದಾರೆ. ಅವರೆಲ್ಲರ ಬಗ್ಗೆ ತಿಳಿಯೋಣ ಬನ್ನಿ

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more