ವಿಶ್ವ ಅಪ್ಪಂದಿರ ದಿನ: ತಂದೆಯ ನೆರಳಲ್ಲೇ  ರಾಜಕೀಯ ನೆಲೆ ಕಂಡುಕೊಂಡ ಮಕ್ಕಳು..!

ವಿಶ್ವ ಅಪ್ಪಂದಿರ ದಿನ: ತಂದೆಯ ನೆರಳಲ್ಲೇ ರಾಜಕೀಯ ನೆಲೆ ಕಂಡುಕೊಂಡ ಮಕ್ಕಳು..!

Published : Jun 20, 2022, 10:17 AM ISTUpdated : Jun 20, 2022, 10:22 AM IST

ಬದುಕು ಕಟ್ಟಿಕೊಟ್ಟದ್ದೂ ತಂದೆ, ರಾಜಕೀಯ ಪಟ್ಟು ಕಲಿಸಿದ್ದೂ ತಂದೆ, ಅಪ್ಪನ ನೆರಳಲ್ಲೇ  ರಾಜಕೀಯ ನೆಲೆ ಕಂಡುಕೊಂಡ ಮಕ್ಕಳು, ರಾಜ್ಯ ರಾಜಕಾರಣದಲ್ಲಿದ್ದಾರೆ ಜಗ ಮಚ್ಚಿದ ಅಪ್ಪಂದಿರು, ಬದುಕಿನ ಮೊದಲ ಹೀರೋ ಅಪ್ಪನ ಬಗ್ಗೆ ಮಕ್ಕಳು ಹೇಳಿದ್ದೇನು..? ನೋಡೋಣ ಬನ್ನಿ..!
 

ಬದುಕು ಕಟ್ಟಿಕೊಟ್ಟದ್ದೂ ತಂದೆ, ರಾಜಕೀಯ ಪಟ್ಟು ಕಲಿಸಿದ್ದೂ ತಂದೆ, ಅಪ್ಪನ ನೆರಳಲ್ಲೇ  ರಾಜಕೀಯ ನೆಲೆ ಕಂಡುಕೊಂಡ ಮಕ್ಕಳು, ರಾಜ್ಯ ರಾಜಕಾರಣದಲ್ಲಿದ್ದಾರೆ ಜಗ ಮಚ್ಚಿದ ಅಪ್ಪಂದಿರು, ಬದುಕಿನ ಮೊದಲ ಹೀರೋ ಅಪ್ಪನ ಬಗ್ಗೆ ಮಕ್ಕಳು ಹೇಳಿದ್ದೇನು..? ನೋಡೋಣ ಬನ್ನಿ..!

ರಾಜ್ಯ ರಾಜಕಾರಣದಲ್ಲಿ ಮೋಡಿ ಮಾಡಿರೋ ಅಪ್ಪ-ಮಕ್ಕಳ ಜೋಡಿಗಳು ಒಂದೆರಡಲ್ಲ. ತಂದೆಯ ಶಕ್ತಿಯಿಂದ ಶಾಸಕ, ಮಂತ್ರಿ, ಮುಖ್ಯಮಂತ್ರಿಯಾದವರೂ ಇದ್ದಾರೆ. ರಾಜಕಾರಣಿಗಳ ಮಕ್ಕಳಿಗೆ ಅಪ್ಪ ಕೇವಲ ಅಪ್ಪನಲ್ಲ, ರಾಜಕೀಯ ಪಾಠ ಕಲಿಸಿದ ಗುರು, ರಾಜಕೀಯ ಪಟ್ಟು ಹೇಳಿಕೊಟ್ಟ ಪೈಲ್ವಾನ್. ತಂದೆಯಿಂದ ರಾಜಕಾರಣದ ಪಾಠ ಕಲಿತ ಮಕ್ಕಳಲ್ಲಿ ಕೆಲವರು ದೊಡ್ಡ ಹೆಸರು ಮಾಡಿದ್ದಾರೆ. ಅವರೆಲ್ಲರ ಬಗ್ಗೆ ತಿಳಿಯೋಣ ಬನ್ನಿ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more