ಬಿಜೆಪಿ ಅಜೆಂಡಾ ಭಾವನೆ, ಕಾಂಗ್ರೆಸ್‌ ಅಜೆಂಡಾ ಬದುಕು: ಕಟೀಲ್‌ ವಿರುದ್ಧ ಡಿಕೆಶಿ ಕಿಡಿ

ಬಿಜೆಪಿ ಅಜೆಂಡಾ ಭಾವನೆ, ಕಾಂಗ್ರೆಸ್‌ ಅಜೆಂಡಾ ಬದುಕು: ಕಟೀಲ್‌ ವಿರುದ್ಧ ಡಿಕೆಶಿ ಕಿಡಿ

Published : Jan 04, 2023, 06:04 PM IST

ರಾಜ್ಯ ಮತ್ತು ದೇಶದಲ್ಲಿ ಬಿಜೆಪಿ ಅಜೆಂಡಾ ಭಾವನೆ, ಬದುಕು ಮತ್ತು ಅಭಿವೃದ್ಧಿ ಅಲ್ಲ. ಆದರೆ, ಕಾಂಗ್ರೆಸ್‌ ಅಜೆಂಡಾ ಜನರ ಬದಕನ್ನು ಕಟ್ಟುವುದು ಆಗಿದೆ. ಬೆಲೆ ಏರಿಕೆಯಿಂದ ಜನರು ತತ್ತರ ಆಗಿದ್ದಾರೆ.

ಬೆಂಗಳೂರು (ಜ.04): ರಾಜ್ಯ ಮತ್ತು ದೇಶದಲ್ಲಿ ಬಿಜೆಪಿ ಅಜೆಂಡಾ ಭಾವನೆ, ಬದುಕು ಮತ್ತು ಅಭಿವೃದ್ಧಿ ಅಲ್ಲ. ಆದರೆ, ಕಾಂಗ್ರೆಸ್‌ ಅಜೆಂಡಾ ಜನರ ಬದಕನ್ನು ಕಟ್ಟುವುದು ಆಗಿದೆ. ಬೆಲೆ ಏರಿಕೆಯಿಂದ ಜನರು ತತ್ತರ ಆಗಿದ್ದಾರೆ. ನಾವು ಅವರಿಗೆ ಧ್ವನಿ ಕೊಡಬೇಕು. ಮನಸ್ಸು ಕೆಡಸುವುದು ಅಲ್ಲ. ಕೇವಲ ಹಿಂದೂತ್ವ, ಲವ್ ಜಿಹಾದ್ ಅಜೆಂಡಾ ಮಾಡಿಕೊಂಡಿದ್ದಾರೆ ಎಂದು ನಳಿನ್ ಕುಮಾರ್ ಕಟೀಲ್ ವಿರುದ್ಧ ಡಿ.ಕೆ. ಶಿವಕುಮಾರ್‌ ವಾಗ್ದಾಳಿ ನಡೆಸಿದರು.

ಇನ್ನು ಸಿಎಂ ಬೊಮ್ಮಾಯಿ ಅವರನ್ನ ನಾಯಿಮರಿಗೆ ಹೋಲಿಸಿ ಸಿದ್ದರಾಮಯ್ಯ ಅವರು ಮಾತನಾಡಿರುವುದಿಲ್ಲ. ಏನ್ ಮಾತನಾಡಿದ್ದಾರೆ ಅಂತ ನಾನು ನೋಡುತ್ತೇನೆ. ನಮ್ಮ ಮನೆಯಲ್ಲೂ ನಾಯಿ ಇದೆ. ನಮಗೂ ಬಹಳ ಪ್ರಿಯವಾದದ್ದು. ನಾಯಿ ಕಳ್ಳರಿಂದ ಮನೆ ರಕ್ಷಣೆ ಮಾಡತ್ತದೆ. ನಾಯಿ ನಾರಾಯಣ ಇದ್ದಂತೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more