ಬಿಜೆಪಿ ಅಜೆಂಡಾ ಭಾವನೆ, ಕಾಂಗ್ರೆಸ್‌ ಅಜೆಂಡಾ ಬದುಕು: ಕಟೀಲ್‌ ವಿರುದ್ಧ ಡಿಕೆಶಿ ಕಿಡಿ

ಬಿಜೆಪಿ ಅಜೆಂಡಾ ಭಾವನೆ, ಕಾಂಗ್ರೆಸ್‌ ಅಜೆಂಡಾ ಬದುಕು: ಕಟೀಲ್‌ ವಿರುದ್ಧ ಡಿಕೆಶಿ ಕಿಡಿ

Published : Jan 04, 2023, 06:04 PM IST

ರಾಜ್ಯ ಮತ್ತು ದೇಶದಲ್ಲಿ ಬಿಜೆಪಿ ಅಜೆಂಡಾ ಭಾವನೆ, ಬದುಕು ಮತ್ತು ಅಭಿವೃದ್ಧಿ ಅಲ್ಲ. ಆದರೆ, ಕಾಂಗ್ರೆಸ್‌ ಅಜೆಂಡಾ ಜನರ ಬದಕನ್ನು ಕಟ್ಟುವುದು ಆಗಿದೆ. ಬೆಲೆ ಏರಿಕೆಯಿಂದ ಜನರು ತತ್ತರ ಆಗಿದ್ದಾರೆ.

ಬೆಂಗಳೂರು (ಜ.04): ರಾಜ್ಯ ಮತ್ತು ದೇಶದಲ್ಲಿ ಬಿಜೆಪಿ ಅಜೆಂಡಾ ಭಾವನೆ, ಬದುಕು ಮತ್ತು ಅಭಿವೃದ್ಧಿ ಅಲ್ಲ. ಆದರೆ, ಕಾಂಗ್ರೆಸ್‌ ಅಜೆಂಡಾ ಜನರ ಬದಕನ್ನು ಕಟ್ಟುವುದು ಆಗಿದೆ. ಬೆಲೆ ಏರಿಕೆಯಿಂದ ಜನರು ತತ್ತರ ಆಗಿದ್ದಾರೆ. ನಾವು ಅವರಿಗೆ ಧ್ವನಿ ಕೊಡಬೇಕು. ಮನಸ್ಸು ಕೆಡಸುವುದು ಅಲ್ಲ. ಕೇವಲ ಹಿಂದೂತ್ವ, ಲವ್ ಜಿಹಾದ್ ಅಜೆಂಡಾ ಮಾಡಿಕೊಂಡಿದ್ದಾರೆ ಎಂದು ನಳಿನ್ ಕುಮಾರ್ ಕಟೀಲ್ ವಿರುದ್ಧ ಡಿ.ಕೆ. ಶಿವಕುಮಾರ್‌ ವಾಗ್ದಾಳಿ ನಡೆಸಿದರು.

ಇನ್ನು ಸಿಎಂ ಬೊಮ್ಮಾಯಿ ಅವರನ್ನ ನಾಯಿಮರಿಗೆ ಹೋಲಿಸಿ ಸಿದ್ದರಾಮಯ್ಯ ಅವರು ಮಾತನಾಡಿರುವುದಿಲ್ಲ. ಏನ್ ಮಾತನಾಡಿದ್ದಾರೆ ಅಂತ ನಾನು ನೋಡುತ್ತೇನೆ. ನಮ್ಮ ಮನೆಯಲ್ಲೂ ನಾಯಿ ಇದೆ. ನಮಗೂ ಬಹಳ ಪ್ರಿಯವಾದದ್ದು. ನಾಯಿ ಕಳ್ಳರಿಂದ ಮನೆ ರಕ್ಷಣೆ ಮಾಡತ್ತದೆ. ನಾಯಿ ನಾರಾಯಣ ಇದ್ದಂತೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more