ಬಿಜೆಪಿ ಅಜೆಂಡಾ ಭಾವನೆ, ಕಾಂಗ್ರೆಸ್‌ ಅಜೆಂಡಾ ಬದುಕು: ಕಟೀಲ್‌ ವಿರುದ್ಧ ಡಿಕೆಶಿ ಕಿಡಿ

ಬಿಜೆಪಿ ಅಜೆಂಡಾ ಭಾವನೆ, ಕಾಂಗ್ರೆಸ್‌ ಅಜೆಂಡಾ ಬದುಕು: ಕಟೀಲ್‌ ವಿರುದ್ಧ ಡಿಕೆಶಿ ಕಿಡಿ

Published : Jan 04, 2023, 06:04 PM IST

ರಾಜ್ಯ ಮತ್ತು ದೇಶದಲ್ಲಿ ಬಿಜೆಪಿ ಅಜೆಂಡಾ ಭಾವನೆ, ಬದುಕು ಮತ್ತು ಅಭಿವೃದ್ಧಿ ಅಲ್ಲ. ಆದರೆ, ಕಾಂಗ್ರೆಸ್‌ ಅಜೆಂಡಾ ಜನರ ಬದಕನ್ನು ಕಟ್ಟುವುದು ಆಗಿದೆ. ಬೆಲೆ ಏರಿಕೆಯಿಂದ ಜನರು ತತ್ತರ ಆಗಿದ್ದಾರೆ.

ಬೆಂಗಳೂರು (ಜ.04): ರಾಜ್ಯ ಮತ್ತು ದೇಶದಲ್ಲಿ ಬಿಜೆಪಿ ಅಜೆಂಡಾ ಭಾವನೆ, ಬದುಕು ಮತ್ತು ಅಭಿವೃದ್ಧಿ ಅಲ್ಲ. ಆದರೆ, ಕಾಂಗ್ರೆಸ್‌ ಅಜೆಂಡಾ ಜನರ ಬದಕನ್ನು ಕಟ್ಟುವುದು ಆಗಿದೆ. ಬೆಲೆ ಏರಿಕೆಯಿಂದ ಜನರು ತತ್ತರ ಆಗಿದ್ದಾರೆ. ನಾವು ಅವರಿಗೆ ಧ್ವನಿ ಕೊಡಬೇಕು. ಮನಸ್ಸು ಕೆಡಸುವುದು ಅಲ್ಲ. ಕೇವಲ ಹಿಂದೂತ್ವ, ಲವ್ ಜಿಹಾದ್ ಅಜೆಂಡಾ ಮಾಡಿಕೊಂಡಿದ್ದಾರೆ ಎಂದು ನಳಿನ್ ಕುಮಾರ್ ಕಟೀಲ್ ವಿರುದ್ಧ ಡಿ.ಕೆ. ಶಿವಕುಮಾರ್‌ ವಾಗ್ದಾಳಿ ನಡೆಸಿದರು.

ಇನ್ನು ಸಿಎಂ ಬೊಮ್ಮಾಯಿ ಅವರನ್ನ ನಾಯಿಮರಿಗೆ ಹೋಲಿಸಿ ಸಿದ್ದರಾಮಯ್ಯ ಅವರು ಮಾತನಾಡಿರುವುದಿಲ್ಲ. ಏನ್ ಮಾತನಾಡಿದ್ದಾರೆ ಅಂತ ನಾನು ನೋಡುತ್ತೇನೆ. ನಮ್ಮ ಮನೆಯಲ್ಲೂ ನಾಯಿ ಇದೆ. ನಮಗೂ ಬಹಳ ಪ್ರಿಯವಾದದ್ದು. ನಾಯಿ ಕಳ್ಳರಿಂದ ಮನೆ ರಕ್ಷಣೆ ಮಾಡತ್ತದೆ. ನಾಯಿ ನಾರಾಯಣ ಇದ್ದಂತೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more