ಕಾಂಗ್ರೆಸ್‌ನತ್ತ ಮುಖ ಮಾಡಿದ ಜೆಡಿಎಸ್ ನಾಯಕರು: ರೇವಣ್ಣ ಸಿಡಿಮಿಡಿ

ಕಾಂಗ್ರೆಸ್‌ನತ್ತ ಮುಖ ಮಾಡಿದ ಜೆಡಿಎಸ್ ನಾಯಕರು: ರೇವಣ್ಣ ಸಿಡಿಮಿಡಿ

Published : Oct 01, 2021, 05:58 PM IST

: ಜೆಡಿಎಸ್‌ ನಾಯಕರು ಒಬ್ಬರಿಂದೊಬ್ಬರಂತೆ ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ. ಇದರಿಂದ ಜೆಡಿಎಸ್ ನಾಯಕ ಎಚ್‌ಡಿ ರೇವಣ್ಣ ಕೆರಳಿದ್ದು, ಕಾಂಗ್ರೆಸ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.

ಹಾಸನ, (ಅ.01): ಜೆಡಿಎಸ್‌ ನಾಯಕರು ಒಬ್ಬರಿಂದೊಬ್ಬರಂತೆ ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ. ಇದರಿಂದ ಜೆಡಿಎಸ್ ನಾಯಕ ಎಚ್‌ಡಿ ರೇವಣ್ಣ ಕೆರಳಿದ್ದು, ಕಾಂಗ್ರೆಸ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.

ಮೈಸೂರು ಭಾಗದಲ್ಲಿ ದಳಪತಿಗಳಿಗೆ ಮತ್ತೊಂದು ಶಾಕ್: 2ನೇ ವಿಕೆಟ್ ಪತನ

ಹಾಸನದಲ್ಲಿ ಇಂದು (ಅ.01) ಮಾತನಾಡಿದ ರೇವಣ್ಣ, ಜೆಡಿಎಸ್‌ ನಾಯಕರನ್ನು ಕಾಂಗ್ರೆಸ್‌ಗೆ ಸೇರಿಸಿಕೊಳ್ಳಲು ಯತ್ನವಾಗ್ತಿದೆ. ಕಾಂಗ್ರೆಸ್‌ಗೆ ಈ ಸ್ಥಿತಿ ಬಂತು ಎಂದು ನನಗೆ ವ್ಯಥೆ ಆಗುತ್ತೆ ಎಂದರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!