ಕಾಂಗ್ರೆಸ್‌ನತ್ತ ಮುಖ ಮಾಡಿದ ಜೆಡಿಎಸ್ ನಾಯಕರು: ರೇವಣ್ಣ ಸಿಡಿಮಿಡಿ

ಕಾಂಗ್ರೆಸ್‌ನತ್ತ ಮುಖ ಮಾಡಿದ ಜೆಡಿಎಸ್ ನಾಯಕರು: ರೇವಣ್ಣ ಸಿಡಿಮಿಡಿ

Published : Oct 01, 2021, 05:58 PM IST

: ಜೆಡಿಎಸ್‌ ನಾಯಕರು ಒಬ್ಬರಿಂದೊಬ್ಬರಂತೆ ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ. ಇದರಿಂದ ಜೆಡಿಎಸ್ ನಾಯಕ ಎಚ್‌ಡಿ ರೇವಣ್ಣ ಕೆರಳಿದ್ದು, ಕಾಂಗ್ರೆಸ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.

ಹಾಸನ, (ಅ.01): ಜೆಡಿಎಸ್‌ ನಾಯಕರು ಒಬ್ಬರಿಂದೊಬ್ಬರಂತೆ ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ. ಇದರಿಂದ ಜೆಡಿಎಸ್ ನಾಯಕ ಎಚ್‌ಡಿ ರೇವಣ್ಣ ಕೆರಳಿದ್ದು, ಕಾಂಗ್ರೆಸ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.

ಮೈಸೂರು ಭಾಗದಲ್ಲಿ ದಳಪತಿಗಳಿಗೆ ಮತ್ತೊಂದು ಶಾಕ್: 2ನೇ ವಿಕೆಟ್ ಪತನ

ಹಾಸನದಲ್ಲಿ ಇಂದು (ಅ.01) ಮಾತನಾಡಿದ ರೇವಣ್ಣ, ಜೆಡಿಎಸ್‌ ನಾಯಕರನ್ನು ಕಾಂಗ್ರೆಸ್‌ಗೆ ಸೇರಿಸಿಕೊಳ್ಳಲು ಯತ್ನವಾಗ್ತಿದೆ. ಕಾಂಗ್ರೆಸ್‌ಗೆ ಈ ಸ್ಥಿತಿ ಬಂತು ಎಂದು ನನಗೆ ವ್ಯಥೆ ಆಗುತ್ತೆ ಎಂದರು.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?