ಲಾಕ್‌ಡೌನ್‌ ಬಗ್ಗೆ ಸಿಎಂ ಹೇಳಿಕೆ...ಜನಾಭಿಪ್ರಾಯ... ಮತ್ತೆ ಸಂಪುಟ ವಿಸ್ತರಣೆ:3 ಮಹತ್ವದ ಸುದ್ದಿಗಳು

ಲಾಕ್‌ಡೌನ್‌ ಬಗ್ಗೆ ಸಿಎಂ ಹೇಳಿಕೆ...ಜನಾಭಿಪ್ರಾಯ... ಮತ್ತೆ ಸಂಪುಟ ವಿಸ್ತರಣೆ:3 ಮಹತ್ವದ ಸುದ್ದಿಗಳು

Published : Jun 02, 2021, 07:16 PM IST

ಲಾಕ್‌ಡೌನ್ ಬಗ್ಗೆ ಸಿಎಂ ಹೇಳಿಕೆ ಕೊಟ್ಟಿದ್ದಾರೆ...ಜೊತೆಗೆ ಇದರ ಬಗ್ಗೆ ಜನ ಸಹ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಇದರ ಮಧ್ಯೆ ರಾಜ್ಯ ಸಂಪುಟ ವಿಸ್ತರಣೆ ಬಿಜೆಪಿ ಹೈಕಮಾಂಡ್ ಕೈ ಹಾಕಿದೆ. ಈ ಮೂರು ಮೇಜರ್ ಸುದ್ದಿಗಳು ಒಂದೇ ಸ್ಲಾಟ್‌ನಲ್ಲಿ 

ಬೆಂಗಳೂರು, (ಜೂನ್.02): ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ಪ್ರಮಾಣ ಕಡೆಮೆಯಾಗುತ್ತಿದ್ದು, ಜೂನ್ 7ರ ಬಳಿಕ ಲಾಕ್‌ಡೌನ್‌ ವಿಸ್ತರಣೆ ಮಾಡಬೇಕೋ? ಬೇಡವೋ ಎನ್ನುವ ಚರ್ಚೆಗಳು ನಡೆದಿವೆ. 

ಲಾಕ್‌ಡೌನ್ ವಿಸ್ತರಣೆ ಬಗ್ಗೆ ಸುಳಿವು ಕೊಟ್ಟ ಸಿಎಂ: 2ನೇ ಪ್ಯಾಕೇಜ್ ಘೋಷಣೆಗೆ ಸಿದ್ಧತೆ

ಈ ಬಗ್ಗೆ ಸಿಎಂ ಹೇಳಿಕೆ ಕೊಟ್ಟಿದ್ದಾರೆ...ಜೊತೆಗೆ ಇದರ ಬಗ್ಗೆ ಜನ ಸಹ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಈ ಕೊರೋನಾ ಕಾಲದಲ್ಲಿ ಅತಿದೊಡ್ಡ ರಾಜಕೀಯ ಸುದ್ದಿಯೊಂದು ಇದೆ.ಈ ಮೂರು ಮೇಜರ್ ಸುದ್ದಿಗಳು ಒಂದೇ ಸ್ಲಾಟ್‌ನಲ್ಲಿ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!