ಲಾಕ್‌ಡೌನ್‌ ಬಗ್ಗೆ ಸಿಎಂ ಹೇಳಿಕೆ...ಜನಾಭಿಪ್ರಾಯ... ಮತ್ತೆ ಸಂಪುಟ ವಿಸ್ತರಣೆ:3 ಮಹತ್ವದ ಸುದ್ದಿಗಳು

ಲಾಕ್‌ಡೌನ್‌ ಬಗ್ಗೆ ಸಿಎಂ ಹೇಳಿಕೆ...ಜನಾಭಿಪ್ರಾಯ... ಮತ್ತೆ ಸಂಪುಟ ವಿಸ್ತರಣೆ:3 ಮಹತ್ವದ ಸುದ್ದಿಗಳು

Published : Jun 02, 2021, 07:16 PM IST

ಲಾಕ್‌ಡೌನ್ ಬಗ್ಗೆ ಸಿಎಂ ಹೇಳಿಕೆ ಕೊಟ್ಟಿದ್ದಾರೆ...ಜೊತೆಗೆ ಇದರ ಬಗ್ಗೆ ಜನ ಸಹ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಇದರ ಮಧ್ಯೆ ರಾಜ್ಯ ಸಂಪುಟ ವಿಸ್ತರಣೆ ಬಿಜೆಪಿ ಹೈಕಮಾಂಡ್ ಕೈ ಹಾಕಿದೆ. ಈ ಮೂರು ಮೇಜರ್ ಸುದ್ದಿಗಳು ಒಂದೇ ಸ್ಲಾಟ್‌ನಲ್ಲಿ 

ಬೆಂಗಳೂರು, (ಜೂನ್.02): ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ಪ್ರಮಾಣ ಕಡೆಮೆಯಾಗುತ್ತಿದ್ದು, ಜೂನ್ 7ರ ಬಳಿಕ ಲಾಕ್‌ಡೌನ್‌ ವಿಸ್ತರಣೆ ಮಾಡಬೇಕೋ? ಬೇಡವೋ ಎನ್ನುವ ಚರ್ಚೆಗಳು ನಡೆದಿವೆ. 

ಲಾಕ್‌ಡೌನ್ ವಿಸ್ತರಣೆ ಬಗ್ಗೆ ಸುಳಿವು ಕೊಟ್ಟ ಸಿಎಂ: 2ನೇ ಪ್ಯಾಕೇಜ್ ಘೋಷಣೆಗೆ ಸಿದ್ಧತೆ

ಈ ಬಗ್ಗೆ ಸಿಎಂ ಹೇಳಿಕೆ ಕೊಟ್ಟಿದ್ದಾರೆ...ಜೊತೆಗೆ ಇದರ ಬಗ್ಗೆ ಜನ ಸಹ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಈ ಕೊರೋನಾ ಕಾಲದಲ್ಲಿ ಅತಿದೊಡ್ಡ ರಾಜಕೀಯ ಸುದ್ದಿಯೊಂದು ಇದೆ.ಈ ಮೂರು ಮೇಜರ್ ಸುದ್ದಿಗಳು ಒಂದೇ ಸ್ಲಾಟ್‌ನಲ್ಲಿ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!