ಲಾಕ್‌ಡೌನ್‌ ಬಗ್ಗೆ ಸಿಎಂ ಹೇಳಿಕೆ...ಜನಾಭಿಪ್ರಾಯ... ಮತ್ತೆ ಸಂಪುಟ ವಿಸ್ತರಣೆ:3 ಮಹತ್ವದ ಸುದ್ದಿಗಳು

ಲಾಕ್‌ಡೌನ್‌ ಬಗ್ಗೆ ಸಿಎಂ ಹೇಳಿಕೆ...ಜನಾಭಿಪ್ರಾಯ... ಮತ್ತೆ ಸಂಪುಟ ವಿಸ್ತರಣೆ:3 ಮಹತ್ವದ ಸುದ್ದಿಗಳು

Published : Jun 02, 2021, 07:16 PM IST

ಲಾಕ್‌ಡೌನ್ ಬಗ್ಗೆ ಸಿಎಂ ಹೇಳಿಕೆ ಕೊಟ್ಟಿದ್ದಾರೆ...ಜೊತೆಗೆ ಇದರ ಬಗ್ಗೆ ಜನ ಸಹ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಇದರ ಮಧ್ಯೆ ರಾಜ್ಯ ಸಂಪುಟ ವಿಸ್ತರಣೆ ಬಿಜೆಪಿ ಹೈಕಮಾಂಡ್ ಕೈ ಹಾಕಿದೆ. ಈ ಮೂರು ಮೇಜರ್ ಸುದ್ದಿಗಳು ಒಂದೇ ಸ್ಲಾಟ್‌ನಲ್ಲಿ 

ಬೆಂಗಳೂರು, (ಜೂನ್.02): ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ಪ್ರಮಾಣ ಕಡೆಮೆಯಾಗುತ್ತಿದ್ದು, ಜೂನ್ 7ರ ಬಳಿಕ ಲಾಕ್‌ಡೌನ್‌ ವಿಸ್ತರಣೆ ಮಾಡಬೇಕೋ? ಬೇಡವೋ ಎನ್ನುವ ಚರ್ಚೆಗಳು ನಡೆದಿವೆ. 

ಲಾಕ್‌ಡೌನ್ ವಿಸ್ತರಣೆ ಬಗ್ಗೆ ಸುಳಿವು ಕೊಟ್ಟ ಸಿಎಂ: 2ನೇ ಪ್ಯಾಕೇಜ್ ಘೋಷಣೆಗೆ ಸಿದ್ಧತೆ

ಈ ಬಗ್ಗೆ ಸಿಎಂ ಹೇಳಿಕೆ ಕೊಟ್ಟಿದ್ದಾರೆ...ಜೊತೆಗೆ ಇದರ ಬಗ್ಗೆ ಜನ ಸಹ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಈ ಕೊರೋನಾ ಕಾಲದಲ್ಲಿ ಅತಿದೊಡ್ಡ ರಾಜಕೀಯ ಸುದ್ದಿಯೊಂದು ಇದೆ.ಈ ಮೂರು ಮೇಜರ್ ಸುದ್ದಿಗಳು ಒಂದೇ ಸ್ಲಾಟ್‌ನಲ್ಲಿ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?