ಲೋಕಸಭೆ ಗೆಲ್ಲೋಕೆ ಜೆಡಿಎಸ್ ಶಕ್ತಿಪ್ರದರ್ಶನ: ವಿಜಯಪುರದಲ್ಲಿ ‘ಪುನರ್‌ಚೇತನ ಪರ್ವ’ ಸಂಭ್ರಮ

ಲೋಕಸಭೆ ಗೆಲ್ಲೋಕೆ ಜೆಡಿಎಸ್ ಶಕ್ತಿಪ್ರದರ್ಶನ: ವಿಜಯಪುರದಲ್ಲಿ ‘ಪುನರ್‌ಚೇತನ ಪರ್ವ’ ಸಂಭ್ರಮ

Published : Oct 12, 2023, 10:40 AM IST

ವಿಜಯಪುರದಲ್ಲಿ ಲೋಕಸಭೆ ಫೈಟ್ ಜೋರಾಗಿದೆ. ಬಿಜೆಪಿ,ಜೆಡಿಎಸ್‌ನಲ್ಲಿ ಯಾರಿಗೆ ಟಿಕೆಟ್ ಸಿಗುತ್ತೆ ಎಂಬ ಕುತೂಹಲ ಹೆಚ್ಚಾಗಿದೆ. ಇದರ ಭಾಗವಾಗಿಯೇ ಜೆಡಿಎಸ್ ನಾಯಕರು ಅದ್ಧೂರಿ ಕಾರ್ಯಕ್ರಮದ ಮೂಲಕ ಕಾರ್ಯಕರ್ತರ ಹುರಿದುಂಬಿಸಿದ್ರೆ..ಇತ್ತ ಹಾಲಿ ಸಂಸದರು ಸೇರಿ ಬಿಜೆಪಿ ನಾಯಕರಿಗೆ ಢವಢವ ಶುರುವಾಗಿದೆ.

ಲೋಕಸಭಾ ಎಲೆಕ್ಷನ್‌ಗೆ ಕೆಲವೇ ತಿಂಗಳು ಬಾಕಿ ಇದೆ. ಈಗಾಗಲೇ ಬಿಜೆಪಿ(BJP), ಜೆಡಿಎಸ್(JDS) ದೋಸ್ತಿನೂ ಆಗೋಗಿದೆ. ಇದರ ಭಾಗವಾಗಿ ವಿಜಯಪುರದಲ್ಲಿ(Vijayapura) ಪುನರ್‌ಚೇತನ ಕಾರ್ಯಕ್ರಮದ ಮೂಲಕ  ಜೆಡಿಎಸ್ ನಾಯಕರು ಶಕ್ತಿಪ್ರದರ್ಶನ ಮಾಡಿದ್ದಾರೆ. ನಗರದ ಸಿದ್ದೇಶ್ವರ ದೇಗುಲದಿಂದ ರಾಣಿಚೆನ್ನಮ್ಮ ಹಾಲ್‌ವರೆಗೂ ಜೆಡಿಎಸ್‌ ಕಾರ್ಯಕರ್ತರು ಮೆರವಣಿಗೆ ಮಾಡಿ ಬೃಹತ್ ಸಮಾವೇಶ ನಡೆಸಿದ್ರು. ಶಾಸಕ ಜಿ.ಟಿ. ದೇವೇಗೌಡ, ಮಾಜಿ ಶಾಸಕ ವೈಎಸ್‌ವಿ ದತ್ತ, ಬಂಡೆಪ್ಪ ಕಾಶಂಪೂರ್ ಸೇರಿ ಹಲವರು ಭಾಗಿಯಾಗಿದ್ರು. ಈ ವೇಳೆ ಜೆಡಿಎಸ್ ನಾಯಕರು ಲೋಕಸಭೆ ಎಲೆಕ್ಷನ್‌ಗೆ ಸಿದ್ಧರಾಗಿ ಅಂತಾ ಕಾರ್ಯಕರ್ತರ ಹುರಿದುಂಬಿಸೋ ಜೊತೆಗೆ ವಿಜಯಪುರದಲ್ಲಿ ಯಾರಿಗೆ ಟಿಕೆಟ್(Ticket) ಕೊಟ್ರು ಕೆಲಸ ಮಾಡುವಂತೆ ಮನವಿ ಮಾಡಿದ್ರು. ಲೋಕಸಭೆ ಎಲೆಕ್ಷನ್‌ ಹತ್ತಿರ ಇರುವಾಗ್ಲೆ ಜೆಡಿಎಸ್ ಶಕ್ತಿಪ್ರದರ್ಶನ ಬಿಜೆಪಿಯ ಟಿಕೆಟ್ ಆಕಾಂಕ್ಷಿಗಳಲ್ಲಿ ನಡುಕ ಹುಟ್ಟಿಸಿದೆ. ಅದರಲ್ಲೂ ಹಾಲಿ ಸಂಸದ ಜಿಗಜಿಣಗಿ ಟಿಕೆಟ್ ಸಿಗುವ ವಿಶ್ವಾಸದಲ್ಲಿದ್ರೆ..ಇತ್ತ ಮಾಜಿ ಇನ್ಸ್ಪೆಕ್ಟರ್‌ ಮಹೇಂದ್ರ ನಾಯಕ್‌, ವೈದ್ಯ ಬಾಬುರಾಜೇಂದ್ರ ನಾಯಕ್‌ ಸಹ ಬಿಜೆಪಿ ಟಿಕೆಟ್‌ ರೇಸ್ನಲ್ಲಿದ್ದಾರೆ. ಇದರ ಮಧ್ಯೆ ದೇವರಹಿಪ್ಪರಗಿ ಜೆಡಿಎಸ್ ಶಾಸಕ ರಾಜುಗೌಡ ಪಾಟೀಲ್ ನಾವೂ ಟಿಕೆಟ್ ಕೇಳ್ತೀವಿ ಎನ್ನುವ ಮೂಲಕ ಕದನ ಕಣ ಕಿಕ್ಕೇರಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ಕಿಚ್ಚನ 'ಮ್ಯಾಕ್ಸ್' ಬಗ್ಗೆ ಸಿಕ್ತು ಬಿಗ್ ಅಪ್‌ಡೇಟ್: ಸಿನಿಮಾ ರಿಲೀಸ್‌ಗೆ ನಡೆದಿದೆ ದೊಡ್ಡ ಪ್ಲ್ಯಾನ್ !

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more