ಬಿಜೆಪಿ-ಕಾಂಗ್ರೆಸ್ ಮಧ್ಯೆ ಗದ್ದುಗೆ ಗುದ್ದಾಟ: ಸಿಎಂ ಅಭ್ಯರ್ಥಿ ಹೆಸರು ಘೋಷಣೆಯೇ ಕೇಸರಿ ಪಡೆಗೆ ದೊಡ್ಡ ಸವಾಲ್‌

ಬಿಜೆಪಿ-ಕಾಂಗ್ರೆಸ್ ಮಧ್ಯೆ ಗದ್ದುಗೆ ಗುದ್ದಾಟ: ಸಿಎಂ ಅಭ್ಯರ್ಥಿ ಹೆಸರು ಘೋಷಣೆಯೇ ಕೇಸರಿ ಪಡೆಗೆ ದೊಡ್ಡ ಸವಾಲ್‌

Published : Jul 31, 2023, 11:27 AM IST

ರಾಜಸ್ಥಾನ ಕಾಂಗ್ರೆಸ್ಗಿಂತಲೂ ಭಿನ್ನವಾಗಿಲ್ಲ ರಾಜಸ್ಥಾನ ಬಿಜೆಪಿ
ಬಿಜೆಪಿ ಘಟಾನುಘಟಿಗಳ ಮಧ್ಯೆ ನಡೆಯುತ್ತಲೇ ಇದೆ ಸಂಘರ್ಷ
ವಸುಂಧರಾ ರಾಜೆ ಮತ್ತು ಶೇಖಾವತ್ ಮಧ್ಯೆ ನೇರ ಪೈಪೋಟಿ

ರಾಜಸ್ಥಾನ: ಇಲ್ಲಿ ಬಿಜೆಪಿ-ಕಾಂಗ್ರೆಸ್ ಮಧ್ಯೆ ಗದ್ದುಗೆ ಗುದ್ದಾಟ ಶುರುವಾಗಿದೆ. ವರ್ಷಾಂತ್ಯಕ್ಕೆ ನಡೆಯುವ ಚುನಾವಣೆಗೆ ಈಗಲೇ ಅಖಾಡ ರಂಗೇರಿದೆ.ಕಾಂಗ್ರೆಸ್ ಬಂಡಾಯದ ಮಧ್ಯೆ ಬಿಜೆಪಿ(BJP) ಹೈಕಮಾಂಡ್‌ಗೆ ಗೊಂದಲ ಶುರುವಾಗಿದೆ. ಕರ್ನಾಟಕದಲ್ಲಿನ ಬೆಳವಣಿಗೆಯಿಂದ ಬಿಜೆಪಿ ಹೈಕಮಾಂಡ್ ಕಂಗಾಲಾಗಿದ್ದು, ಈ ಹಿನ್ನೆಲೆ ರಾಜಸ್ಥಾನದಲ್ಲೂ(Rajasthan) ಪ್ರಬಾವಿ ವಸುಂಧರಾ ರಾಜೆ(Vasundhara Raje) ವಿಚಾರದಲ್ಲಿ ಗೊಂದಲ ಉಂಟಾಗಿದೆ. ಇಲ್ಲಿ ಬಿಜೆಪಿಗೆ ಸಿಎಂ ಅಭ್ಯರ್ಥಿ ಹೆಸರು ಘೋಷಣೆಯೇ ದೊಡ್ಡ ಸವಾಲಾಗಿದೆ. ಇನ್ನೂ ಎಬಿಪಿಸಿ ವೋಟರ್ ಸಮೀಕ್ಷೆಯಲ್ಲಿ ವಸುಂಧರಾ ರಾಜೆ ಪರ ಜನಾಭಿಪ್ರಾಯ ಇದೆ. ಸಿಎಂ ಅಭ್ಯರ್ಥಿ ಯಾರಾಗಬೆಕು ಅನ್ನೋದಕ್ಕೆ ವಸುಂಧರಾ ರಾಜೆ ಪರ ಒಲವೂ ಸಹ ಇದೆ. ವಸುಂಧರಾ ರಾಜೆ ಹೆಸರು ಘೋಷಣೆಗೆ ಪಕ್ಷದಲ್ಲೇ ಹಲವರ ಅಪಸ್ವರವಿದ್ದು, ಅವರ ಹಾಗೂ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್(Gajendra Singh Shekhawat) ನಡುವೆ ಫೈಟ್ ಇದೆ. ವಸುಂಧರಾ ಪರ ಹೈಕಮಾಂಡ್ ಒಲವಿದ್ದರೂ, ಇದಕ್ಕೆ ಹಲವರ ವಿರೋಧದ ಆತಂಕ ಎದುರಾಗಿದೆ.

ಇದನ್ನೂ ವೀಕ್ಷಿಸಿ:  ಮೋದಿ ಭವಿಷ್ಯ ನಿಜವಾಗುತ್ತಾ..?: ಇಂಡಿಯಾ ಟುಡೆ-ಸಿಎನ್ಎಕ್ಸ್ ಸಮೀಕ್ಷೆ ಏನ್‌ ಹೇಳುತ್ತೆ?

24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more