ಬಿಜೆಪಿ-ಕಾಂಗ್ರೆಸ್ ಮಧ್ಯೆ ಗದ್ದುಗೆ ಗುದ್ದಾಟ: ಸಿಎಂ ಅಭ್ಯರ್ಥಿ ಹೆಸರು ಘೋಷಣೆಯೇ ಕೇಸರಿ ಪಡೆಗೆ ದೊಡ್ಡ ಸವಾಲ್‌

ಬಿಜೆಪಿ-ಕಾಂಗ್ರೆಸ್ ಮಧ್ಯೆ ಗದ್ದುಗೆ ಗುದ್ದಾಟ: ಸಿಎಂ ಅಭ್ಯರ್ಥಿ ಹೆಸರು ಘೋಷಣೆಯೇ ಕೇಸರಿ ಪಡೆಗೆ ದೊಡ್ಡ ಸವಾಲ್‌

Published : Jul 31, 2023, 11:27 AM IST

ರಾಜಸ್ಥಾನ ಕಾಂಗ್ರೆಸ್ಗಿಂತಲೂ ಭಿನ್ನವಾಗಿಲ್ಲ ರಾಜಸ್ಥಾನ ಬಿಜೆಪಿ
ಬಿಜೆಪಿ ಘಟಾನುಘಟಿಗಳ ಮಧ್ಯೆ ನಡೆಯುತ್ತಲೇ ಇದೆ ಸಂಘರ್ಷ
ವಸುಂಧರಾ ರಾಜೆ ಮತ್ತು ಶೇಖಾವತ್ ಮಧ್ಯೆ ನೇರ ಪೈಪೋಟಿ

ರಾಜಸ್ಥಾನ: ಇಲ್ಲಿ ಬಿಜೆಪಿ-ಕಾಂಗ್ರೆಸ್ ಮಧ್ಯೆ ಗದ್ದುಗೆ ಗುದ್ದಾಟ ಶುರುವಾಗಿದೆ. ವರ್ಷಾಂತ್ಯಕ್ಕೆ ನಡೆಯುವ ಚುನಾವಣೆಗೆ ಈಗಲೇ ಅಖಾಡ ರಂಗೇರಿದೆ.ಕಾಂಗ್ರೆಸ್ ಬಂಡಾಯದ ಮಧ್ಯೆ ಬಿಜೆಪಿ(BJP) ಹೈಕಮಾಂಡ್‌ಗೆ ಗೊಂದಲ ಶುರುವಾಗಿದೆ. ಕರ್ನಾಟಕದಲ್ಲಿನ ಬೆಳವಣಿಗೆಯಿಂದ ಬಿಜೆಪಿ ಹೈಕಮಾಂಡ್ ಕಂಗಾಲಾಗಿದ್ದು, ಈ ಹಿನ್ನೆಲೆ ರಾಜಸ್ಥಾನದಲ್ಲೂ(Rajasthan) ಪ್ರಬಾವಿ ವಸುಂಧರಾ ರಾಜೆ(Vasundhara Raje) ವಿಚಾರದಲ್ಲಿ ಗೊಂದಲ ಉಂಟಾಗಿದೆ. ಇಲ್ಲಿ ಬಿಜೆಪಿಗೆ ಸಿಎಂ ಅಭ್ಯರ್ಥಿ ಹೆಸರು ಘೋಷಣೆಯೇ ದೊಡ್ಡ ಸವಾಲಾಗಿದೆ. ಇನ್ನೂ ಎಬಿಪಿಸಿ ವೋಟರ್ ಸಮೀಕ್ಷೆಯಲ್ಲಿ ವಸುಂಧರಾ ರಾಜೆ ಪರ ಜನಾಭಿಪ್ರಾಯ ಇದೆ. ಸಿಎಂ ಅಭ್ಯರ್ಥಿ ಯಾರಾಗಬೆಕು ಅನ್ನೋದಕ್ಕೆ ವಸುಂಧರಾ ರಾಜೆ ಪರ ಒಲವೂ ಸಹ ಇದೆ. ವಸುಂಧರಾ ರಾಜೆ ಹೆಸರು ಘೋಷಣೆಗೆ ಪಕ್ಷದಲ್ಲೇ ಹಲವರ ಅಪಸ್ವರವಿದ್ದು, ಅವರ ಹಾಗೂ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್(Gajendra Singh Shekhawat) ನಡುವೆ ಫೈಟ್ ಇದೆ. ವಸುಂಧರಾ ಪರ ಹೈಕಮಾಂಡ್ ಒಲವಿದ್ದರೂ, ಇದಕ್ಕೆ ಹಲವರ ವಿರೋಧದ ಆತಂಕ ಎದುರಾಗಿದೆ.

ಇದನ್ನೂ ವೀಕ್ಷಿಸಿ:  ಮೋದಿ ಭವಿಷ್ಯ ನಿಜವಾಗುತ್ತಾ..?: ಇಂಡಿಯಾ ಟುಡೆ-ಸಿಎನ್ಎಕ್ಸ್ ಸಮೀಕ್ಷೆ ಏನ್‌ ಹೇಳುತ್ತೆ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more