ಬಿಜೆಪಿ-ಕಾಂಗ್ರೆಸ್ ಮಧ್ಯೆ ಗದ್ದುಗೆ ಗುದ್ದಾಟ: ಸಿಎಂ ಅಭ್ಯರ್ಥಿ ಹೆಸರು ಘೋಷಣೆಯೇ ಕೇಸರಿ ಪಡೆಗೆ ದೊಡ್ಡ ಸವಾಲ್‌

ಬಿಜೆಪಿ-ಕಾಂಗ್ರೆಸ್ ಮಧ್ಯೆ ಗದ್ದುಗೆ ಗುದ್ದಾಟ: ಸಿಎಂ ಅಭ್ಯರ್ಥಿ ಹೆಸರು ಘೋಷಣೆಯೇ ಕೇಸರಿ ಪಡೆಗೆ ದೊಡ್ಡ ಸವಾಲ್‌

Published : Jul 31, 2023, 11:27 AM IST

ರಾಜಸ್ಥಾನ ಕಾಂಗ್ರೆಸ್ಗಿಂತಲೂ ಭಿನ್ನವಾಗಿಲ್ಲ ರಾಜಸ್ಥಾನ ಬಿಜೆಪಿ
ಬಿಜೆಪಿ ಘಟಾನುಘಟಿಗಳ ಮಧ್ಯೆ ನಡೆಯುತ್ತಲೇ ಇದೆ ಸಂಘರ್ಷ
ವಸುಂಧರಾ ರಾಜೆ ಮತ್ತು ಶೇಖಾವತ್ ಮಧ್ಯೆ ನೇರ ಪೈಪೋಟಿ

ರಾಜಸ್ಥಾನ: ಇಲ್ಲಿ ಬಿಜೆಪಿ-ಕಾಂಗ್ರೆಸ್ ಮಧ್ಯೆ ಗದ್ದುಗೆ ಗುದ್ದಾಟ ಶುರುವಾಗಿದೆ. ವರ್ಷಾಂತ್ಯಕ್ಕೆ ನಡೆಯುವ ಚುನಾವಣೆಗೆ ಈಗಲೇ ಅಖಾಡ ರಂಗೇರಿದೆ.ಕಾಂಗ್ರೆಸ್ ಬಂಡಾಯದ ಮಧ್ಯೆ ಬಿಜೆಪಿ(BJP) ಹೈಕಮಾಂಡ್‌ಗೆ ಗೊಂದಲ ಶುರುವಾಗಿದೆ. ಕರ್ನಾಟಕದಲ್ಲಿನ ಬೆಳವಣಿಗೆಯಿಂದ ಬಿಜೆಪಿ ಹೈಕಮಾಂಡ್ ಕಂಗಾಲಾಗಿದ್ದು, ಈ ಹಿನ್ನೆಲೆ ರಾಜಸ್ಥಾನದಲ್ಲೂ(Rajasthan) ಪ್ರಬಾವಿ ವಸುಂಧರಾ ರಾಜೆ(Vasundhara Raje) ವಿಚಾರದಲ್ಲಿ ಗೊಂದಲ ಉಂಟಾಗಿದೆ. ಇಲ್ಲಿ ಬಿಜೆಪಿಗೆ ಸಿಎಂ ಅಭ್ಯರ್ಥಿ ಹೆಸರು ಘೋಷಣೆಯೇ ದೊಡ್ಡ ಸವಾಲಾಗಿದೆ. ಇನ್ನೂ ಎಬಿಪಿಸಿ ವೋಟರ್ ಸಮೀಕ್ಷೆಯಲ್ಲಿ ವಸುಂಧರಾ ರಾಜೆ ಪರ ಜನಾಭಿಪ್ರಾಯ ಇದೆ. ಸಿಎಂ ಅಭ್ಯರ್ಥಿ ಯಾರಾಗಬೆಕು ಅನ್ನೋದಕ್ಕೆ ವಸುಂಧರಾ ರಾಜೆ ಪರ ಒಲವೂ ಸಹ ಇದೆ. ವಸುಂಧರಾ ರಾಜೆ ಹೆಸರು ಘೋಷಣೆಗೆ ಪಕ್ಷದಲ್ಲೇ ಹಲವರ ಅಪಸ್ವರವಿದ್ದು, ಅವರ ಹಾಗೂ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್(Gajendra Singh Shekhawat) ನಡುವೆ ಫೈಟ್ ಇದೆ. ವಸುಂಧರಾ ಪರ ಹೈಕಮಾಂಡ್ ಒಲವಿದ್ದರೂ, ಇದಕ್ಕೆ ಹಲವರ ವಿರೋಧದ ಆತಂಕ ಎದುರಾಗಿದೆ.

ಇದನ್ನೂ ವೀಕ್ಷಿಸಿ:  ಮೋದಿ ಭವಿಷ್ಯ ನಿಜವಾಗುತ್ತಾ..?: ಇಂಡಿಯಾ ಟುಡೆ-ಸಿಎನ್ಎಕ್ಸ್ ಸಮೀಕ್ಷೆ ಏನ್‌ ಹೇಳುತ್ತೆ?

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more