ಬಿಜೆಪಿ-ಕಾಂಗ್ರೆಸ್ ಮಧ್ಯೆ ಗದ್ದುಗೆ ಗುದ್ದಾಟ: ಸಿಎಂ ಅಭ್ಯರ್ಥಿ ಹೆಸರು ಘೋಷಣೆಯೇ ಕೇಸರಿ ಪಡೆಗೆ ದೊಡ್ಡ ಸವಾಲ್‌

ಬಿಜೆಪಿ-ಕಾಂಗ್ರೆಸ್ ಮಧ್ಯೆ ಗದ್ದುಗೆ ಗುದ್ದಾಟ: ಸಿಎಂ ಅಭ್ಯರ್ಥಿ ಹೆಸರು ಘೋಷಣೆಯೇ ಕೇಸರಿ ಪಡೆಗೆ ದೊಡ್ಡ ಸವಾಲ್‌

Published : Jul 31, 2023, 11:27 AM IST

ರಾಜಸ್ಥಾನ ಕಾಂಗ್ರೆಸ್ಗಿಂತಲೂ ಭಿನ್ನವಾಗಿಲ್ಲ ರಾಜಸ್ಥಾನ ಬಿಜೆಪಿ
ಬಿಜೆಪಿ ಘಟಾನುಘಟಿಗಳ ಮಧ್ಯೆ ನಡೆಯುತ್ತಲೇ ಇದೆ ಸಂಘರ್ಷ
ವಸುಂಧರಾ ರಾಜೆ ಮತ್ತು ಶೇಖಾವತ್ ಮಧ್ಯೆ ನೇರ ಪೈಪೋಟಿ

ರಾಜಸ್ಥಾನ: ಇಲ್ಲಿ ಬಿಜೆಪಿ-ಕಾಂಗ್ರೆಸ್ ಮಧ್ಯೆ ಗದ್ದುಗೆ ಗುದ್ದಾಟ ಶುರುವಾಗಿದೆ. ವರ್ಷಾಂತ್ಯಕ್ಕೆ ನಡೆಯುವ ಚುನಾವಣೆಗೆ ಈಗಲೇ ಅಖಾಡ ರಂಗೇರಿದೆ.ಕಾಂಗ್ರೆಸ್ ಬಂಡಾಯದ ಮಧ್ಯೆ ಬಿಜೆಪಿ(BJP) ಹೈಕಮಾಂಡ್‌ಗೆ ಗೊಂದಲ ಶುರುವಾಗಿದೆ. ಕರ್ನಾಟಕದಲ್ಲಿನ ಬೆಳವಣಿಗೆಯಿಂದ ಬಿಜೆಪಿ ಹೈಕಮಾಂಡ್ ಕಂಗಾಲಾಗಿದ್ದು, ಈ ಹಿನ್ನೆಲೆ ರಾಜಸ್ಥಾನದಲ್ಲೂ(Rajasthan) ಪ್ರಬಾವಿ ವಸುಂಧರಾ ರಾಜೆ(Vasundhara Raje) ವಿಚಾರದಲ್ಲಿ ಗೊಂದಲ ಉಂಟಾಗಿದೆ. ಇಲ್ಲಿ ಬಿಜೆಪಿಗೆ ಸಿಎಂ ಅಭ್ಯರ್ಥಿ ಹೆಸರು ಘೋಷಣೆಯೇ ದೊಡ್ಡ ಸವಾಲಾಗಿದೆ. ಇನ್ನೂ ಎಬಿಪಿಸಿ ವೋಟರ್ ಸಮೀಕ್ಷೆಯಲ್ಲಿ ವಸುಂಧರಾ ರಾಜೆ ಪರ ಜನಾಭಿಪ್ರಾಯ ಇದೆ. ಸಿಎಂ ಅಭ್ಯರ್ಥಿ ಯಾರಾಗಬೆಕು ಅನ್ನೋದಕ್ಕೆ ವಸುಂಧರಾ ರಾಜೆ ಪರ ಒಲವೂ ಸಹ ಇದೆ. ವಸುಂಧರಾ ರಾಜೆ ಹೆಸರು ಘೋಷಣೆಗೆ ಪಕ್ಷದಲ್ಲೇ ಹಲವರ ಅಪಸ್ವರವಿದ್ದು, ಅವರ ಹಾಗೂ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್(Gajendra Singh Shekhawat) ನಡುವೆ ಫೈಟ್ ಇದೆ. ವಸುಂಧರಾ ಪರ ಹೈಕಮಾಂಡ್ ಒಲವಿದ್ದರೂ, ಇದಕ್ಕೆ ಹಲವರ ವಿರೋಧದ ಆತಂಕ ಎದುರಾಗಿದೆ.

ಇದನ್ನೂ ವೀಕ್ಷಿಸಿ:  ಮೋದಿ ಭವಿಷ್ಯ ನಿಜವಾಗುತ್ತಾ..?: ಇಂಡಿಯಾ ಟುಡೆ-ಸಿಎನ್ಎಕ್ಸ್ ಸಮೀಕ್ಷೆ ಏನ್‌ ಹೇಳುತ್ತೆ?

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more