ಈಶ್ವರಪ್ಪ ಪುತ್ರನ ಹಾವೇರಿ ಕನಸಿಗೆ ಆರಂಭದಲ್ಲೇ ವಿಘ್ನ: ಲಿಂಗಾಯತ ಪ್ರಾಬಲ್ಯ ಕ್ಷೇತ್ರದಲ್ಲಿ ಕುರುಬರಿಗೇಕೆ ಟಿಕೆಟ್..?

ಈಶ್ವರಪ್ಪ ಪುತ್ರನ ಹಾವೇರಿ ಕನಸಿಗೆ ಆರಂಭದಲ್ಲೇ ವಿಘ್ನ: ಲಿಂಗಾಯತ ಪ್ರಾಬಲ್ಯ ಕ್ಷೇತ್ರದಲ್ಲಿ ಕುರುಬರಿಗೇಕೆ ಟಿಕೆಟ್..?

Published : Aug 28, 2023, 12:12 PM IST

ಈಶ್ವರಪ್ಪ ಪುತ್ರನ ಹಾವೇರಿ ಕನಸಿಗೆ ಆರಂಭದಲ್ಲೇ ವಿಘ್ನ
ಹಾವೇರಿ ಕ್ಷೇತ್ರದಲ್ಲಿ ಲಿಂಗಾಯತ ಮತಗಳೇ ಹೆಚ್ಚಿವೆ
ಲಿಂಗಾಯತ ಕ್ಷೇತ್ರದಲ್ಲಿ ಕುರುಬರಿಗೆ ಟಿಕೆಟ್ ಯಾಕೆ..?
ಕೆ.ಇ. ಕಾಂತೇಶ್ ಟಿಕೆಟ್ ನೀಡಲು ಸ್ಥಳೀಯರ ವಿರೋಧ

ಹಾವೇರಿ: ಕೆ.ಎಸ್‌. ಈಶ್ವರಪ್ಪ ಪುತ್ರನ ಹಾವೇರಿ ಕನಸಿಗೆ ಆರಂಭದಲ್ಲೇ ವಿಘ್ನ ಉಂಟಾಗಿದೆ. ಲಿಂಗಾಯತ(Lingayat) ಪ್ರಾಬಲ್ಯ ಕ್ಷೇತ್ರದಲ್ಲಿ ಕುರುಬರಿಗೇಕೆ ಟಿಕೆಟ್..? ಎಂದು ಸ್ಥಳೀಯರು ಪ್ರಶ್ನಿಸುತ್ತಿದ್ದಾರೆ. ಅಲ್ಲದೇ ಲಿಂಗಾಯತರಿಗೇ ಟಿಕೆಟ್(Ticket) ನೀಡುವಂತೆ ಸ್ಥಳೀಯರು ಒತ್ತಾಯ ಮಾಡುತ್ತಿದ್ದಾರೆ. ಕೆ.ಇ. ಕಾಂತೇಶ್ ಲೋಕಸಭಾ ಸ್ಪರ್ಧೆಗೆ ಲಿಂಗಾಯತರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈಶ್ವರಪ್ಪ ಹಾಗೂ ಪುತ್ರನ ವಿರುದ್ಧ ಬಿ.ಸಿ ಪಾಟೀಲ್ ಅಸಮಾಧಾನ ಹೊರಹಾಕಿದ್ದಾರೆ. ಪಕ್ಷದಿಂದ ಒಪ್ಪಿಗೆ ಪಡೆಯದೇ ಕ್ಷೇತ್ರದಲ್ಲಿ ಕಾಂತೇಶ್ ಓಡಾಡ್ತಿದ್ದಾರೆ. ಹೀಗಾಗಿ ಬಿ.ಸಿ. ಪಾಟೀಲ್ ಬಹಿರಂಗವಾಗಿ ಅಸಮಾಧಾನ ಹೊರ ಹಾಕಿದ್ದಾರೆ. ಬಿ.ಸಿ ಪಾಟೀಲ್(BC Patil)  ಮಾತಿಗೆ ಸ್ಥಳೀಯ ಬಿಜೆಪಿ ಮುಖಂಡರೂ ಸಹ ಬೆಂಬಲ ವ್ಯಕ್ತಪಡಿಸಿದ್ದಾರೆ. ಹಾವೇರಿ(Haveri) ಕ್ಷೇತ್ರದ ಪರಾಜಿತ ಅಭ್ಯರ್ಥಿ ಗವಿಸಿದ್ದಪ್ಪರಿಂದ ಬೆಂಬಲ ಸೂಚಿಸಿದ್ದು, ಹಾವೇರಿ ಕ್ಷೇತ್ರದಲ್ಲಿ ಲಿಂಗಾಯತ ಮತದಾರರೇ ನಿರ್ಣಯಕವಾಗಿದ್ದಾರೆ. ಹಾಗಾಗಿ ಲಿಂಗಾಯತ ಪ್ರಾಬಲ್ಯ ಕ್ಷೇತ್ರದಲ್ಲಿ ಲಿಂಗಾಯತರಿಗೇ ಟಿಕೆಟ್ ನೀಡಬೇಕು ಎಂದು ಒತ್ತಾಯ ಕೇಳಿಬಂದಿದೆ.

ಇದನ್ನೂ ವೀಕ್ಷಿಸಿ:  'ಲೋಕ' ಸಮರಕ್ಕೆ ಸೋತವರ ಸರ್ಕಸ್: ಟಿಕೆಟ್‌ ಗಿಟ್ಟಿಸಲು ಬಿಎಸ್‌ವೈ ಮೊರೆ

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more