ಈಶ್ವರಪ್ಪ ಪುತ್ರನ ಹಾವೇರಿ ಕನಸಿಗೆ ಆರಂಭದಲ್ಲೇ ವಿಘ್ನ: ಲಿಂಗಾಯತ ಪ್ರಾಬಲ್ಯ ಕ್ಷೇತ್ರದಲ್ಲಿ ಕುರುಬರಿಗೇಕೆ ಟಿಕೆಟ್..?

ಈಶ್ವರಪ್ಪ ಪುತ್ರನ ಹಾವೇರಿ ಕನಸಿಗೆ ಆರಂಭದಲ್ಲೇ ವಿಘ್ನ: ಲಿಂಗಾಯತ ಪ್ರಾಬಲ್ಯ ಕ್ಷೇತ್ರದಲ್ಲಿ ಕುರುಬರಿಗೇಕೆ ಟಿಕೆಟ್..?

Published : Aug 28, 2023, 12:12 PM IST

ಈಶ್ವರಪ್ಪ ಪುತ್ರನ ಹಾವೇರಿ ಕನಸಿಗೆ ಆರಂಭದಲ್ಲೇ ವಿಘ್ನ
ಹಾವೇರಿ ಕ್ಷೇತ್ರದಲ್ಲಿ ಲಿಂಗಾಯತ ಮತಗಳೇ ಹೆಚ್ಚಿವೆ
ಲಿಂಗಾಯತ ಕ್ಷೇತ್ರದಲ್ಲಿ ಕುರುಬರಿಗೆ ಟಿಕೆಟ್ ಯಾಕೆ..?
ಕೆ.ಇ. ಕಾಂತೇಶ್ ಟಿಕೆಟ್ ನೀಡಲು ಸ್ಥಳೀಯರ ವಿರೋಧ

ಹಾವೇರಿ: ಕೆ.ಎಸ್‌. ಈಶ್ವರಪ್ಪ ಪುತ್ರನ ಹಾವೇರಿ ಕನಸಿಗೆ ಆರಂಭದಲ್ಲೇ ವಿಘ್ನ ಉಂಟಾಗಿದೆ. ಲಿಂಗಾಯತ(Lingayat) ಪ್ರಾಬಲ್ಯ ಕ್ಷೇತ್ರದಲ್ಲಿ ಕುರುಬರಿಗೇಕೆ ಟಿಕೆಟ್..? ಎಂದು ಸ್ಥಳೀಯರು ಪ್ರಶ್ನಿಸುತ್ತಿದ್ದಾರೆ. ಅಲ್ಲದೇ ಲಿಂಗಾಯತರಿಗೇ ಟಿಕೆಟ್(Ticket) ನೀಡುವಂತೆ ಸ್ಥಳೀಯರು ಒತ್ತಾಯ ಮಾಡುತ್ತಿದ್ದಾರೆ. ಕೆ.ಇ. ಕಾಂತೇಶ್ ಲೋಕಸಭಾ ಸ್ಪರ್ಧೆಗೆ ಲಿಂಗಾಯತರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈಶ್ವರಪ್ಪ ಹಾಗೂ ಪುತ್ರನ ವಿರುದ್ಧ ಬಿ.ಸಿ ಪಾಟೀಲ್ ಅಸಮಾಧಾನ ಹೊರಹಾಕಿದ್ದಾರೆ. ಪಕ್ಷದಿಂದ ಒಪ್ಪಿಗೆ ಪಡೆಯದೇ ಕ್ಷೇತ್ರದಲ್ಲಿ ಕಾಂತೇಶ್ ಓಡಾಡ್ತಿದ್ದಾರೆ. ಹೀಗಾಗಿ ಬಿ.ಸಿ. ಪಾಟೀಲ್ ಬಹಿರಂಗವಾಗಿ ಅಸಮಾಧಾನ ಹೊರ ಹಾಕಿದ್ದಾರೆ. ಬಿ.ಸಿ ಪಾಟೀಲ್(BC Patil)  ಮಾತಿಗೆ ಸ್ಥಳೀಯ ಬಿಜೆಪಿ ಮುಖಂಡರೂ ಸಹ ಬೆಂಬಲ ವ್ಯಕ್ತಪಡಿಸಿದ್ದಾರೆ. ಹಾವೇರಿ(Haveri) ಕ್ಷೇತ್ರದ ಪರಾಜಿತ ಅಭ್ಯರ್ಥಿ ಗವಿಸಿದ್ದಪ್ಪರಿಂದ ಬೆಂಬಲ ಸೂಚಿಸಿದ್ದು, ಹಾವೇರಿ ಕ್ಷೇತ್ರದಲ್ಲಿ ಲಿಂಗಾಯತ ಮತದಾರರೇ ನಿರ್ಣಯಕವಾಗಿದ್ದಾರೆ. ಹಾಗಾಗಿ ಲಿಂಗಾಯತ ಪ್ರಾಬಲ್ಯ ಕ್ಷೇತ್ರದಲ್ಲಿ ಲಿಂಗಾಯತರಿಗೇ ಟಿಕೆಟ್ ನೀಡಬೇಕು ಎಂದು ಒತ್ತಾಯ ಕೇಳಿಬಂದಿದೆ.

ಇದನ್ನೂ ವೀಕ್ಷಿಸಿ:  'ಲೋಕ' ಸಮರಕ್ಕೆ ಸೋತವರ ಸರ್ಕಸ್: ಟಿಕೆಟ್‌ ಗಿಟ್ಟಿಸಲು ಬಿಎಸ್‌ವೈ ಮೊರೆ

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more