ಈಶ್ವರಪ್ಪ ಪುತ್ರನ ಹಾವೇರಿ ಕನಸಿಗೆ ಆರಂಭದಲ್ಲೇ ವಿಘ್ನ: ಲಿಂಗಾಯತ ಪ್ರಾಬಲ್ಯ ಕ್ಷೇತ್ರದಲ್ಲಿ ಕುರುಬರಿಗೇಕೆ ಟಿಕೆಟ್..?

ಈಶ್ವರಪ್ಪ ಪುತ್ರನ ಹಾವೇರಿ ಕನಸಿಗೆ ಆರಂಭದಲ್ಲೇ ವಿಘ್ನ: ಲಿಂಗಾಯತ ಪ್ರಾಬಲ್ಯ ಕ್ಷೇತ್ರದಲ್ಲಿ ಕುರುಬರಿಗೇಕೆ ಟಿಕೆಟ್..?

Published : Aug 28, 2023, 12:12 PM IST

ಈಶ್ವರಪ್ಪ ಪುತ್ರನ ಹಾವೇರಿ ಕನಸಿಗೆ ಆರಂಭದಲ್ಲೇ ವಿಘ್ನ
ಹಾವೇರಿ ಕ್ಷೇತ್ರದಲ್ಲಿ ಲಿಂಗಾಯತ ಮತಗಳೇ ಹೆಚ್ಚಿವೆ
ಲಿಂಗಾಯತ ಕ್ಷೇತ್ರದಲ್ಲಿ ಕುರುಬರಿಗೆ ಟಿಕೆಟ್ ಯಾಕೆ..?
ಕೆ.ಇ. ಕಾಂತೇಶ್ ಟಿಕೆಟ್ ನೀಡಲು ಸ್ಥಳೀಯರ ವಿರೋಧ

ಹಾವೇರಿ: ಕೆ.ಎಸ್‌. ಈಶ್ವರಪ್ಪ ಪುತ್ರನ ಹಾವೇರಿ ಕನಸಿಗೆ ಆರಂಭದಲ್ಲೇ ವಿಘ್ನ ಉಂಟಾಗಿದೆ. ಲಿಂಗಾಯತ(Lingayat) ಪ್ರಾಬಲ್ಯ ಕ್ಷೇತ್ರದಲ್ಲಿ ಕುರುಬರಿಗೇಕೆ ಟಿಕೆಟ್..? ಎಂದು ಸ್ಥಳೀಯರು ಪ್ರಶ್ನಿಸುತ್ತಿದ್ದಾರೆ. ಅಲ್ಲದೇ ಲಿಂಗಾಯತರಿಗೇ ಟಿಕೆಟ್(Ticket) ನೀಡುವಂತೆ ಸ್ಥಳೀಯರು ಒತ್ತಾಯ ಮಾಡುತ್ತಿದ್ದಾರೆ. ಕೆ.ಇ. ಕಾಂತೇಶ್ ಲೋಕಸಭಾ ಸ್ಪರ್ಧೆಗೆ ಲಿಂಗಾಯತರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈಶ್ವರಪ್ಪ ಹಾಗೂ ಪುತ್ರನ ವಿರುದ್ಧ ಬಿ.ಸಿ ಪಾಟೀಲ್ ಅಸಮಾಧಾನ ಹೊರಹಾಕಿದ್ದಾರೆ. ಪಕ್ಷದಿಂದ ಒಪ್ಪಿಗೆ ಪಡೆಯದೇ ಕ್ಷೇತ್ರದಲ್ಲಿ ಕಾಂತೇಶ್ ಓಡಾಡ್ತಿದ್ದಾರೆ. ಹೀಗಾಗಿ ಬಿ.ಸಿ. ಪಾಟೀಲ್ ಬಹಿರಂಗವಾಗಿ ಅಸಮಾಧಾನ ಹೊರ ಹಾಕಿದ್ದಾರೆ. ಬಿ.ಸಿ ಪಾಟೀಲ್(BC Patil)  ಮಾತಿಗೆ ಸ್ಥಳೀಯ ಬಿಜೆಪಿ ಮುಖಂಡರೂ ಸಹ ಬೆಂಬಲ ವ್ಯಕ್ತಪಡಿಸಿದ್ದಾರೆ. ಹಾವೇರಿ(Haveri) ಕ್ಷೇತ್ರದ ಪರಾಜಿತ ಅಭ್ಯರ್ಥಿ ಗವಿಸಿದ್ದಪ್ಪರಿಂದ ಬೆಂಬಲ ಸೂಚಿಸಿದ್ದು, ಹಾವೇರಿ ಕ್ಷೇತ್ರದಲ್ಲಿ ಲಿಂಗಾಯತ ಮತದಾರರೇ ನಿರ್ಣಯಕವಾಗಿದ್ದಾರೆ. ಹಾಗಾಗಿ ಲಿಂಗಾಯತ ಪ್ರಾಬಲ್ಯ ಕ್ಷೇತ್ರದಲ್ಲಿ ಲಿಂಗಾಯತರಿಗೇ ಟಿಕೆಟ್ ನೀಡಬೇಕು ಎಂದು ಒತ್ತಾಯ ಕೇಳಿಬಂದಿದೆ.

ಇದನ್ನೂ ವೀಕ್ಷಿಸಿ:  'ಲೋಕ' ಸಮರಕ್ಕೆ ಸೋತವರ ಸರ್ಕಸ್: ಟಿಕೆಟ್‌ ಗಿಟ್ಟಿಸಲು ಬಿಎಸ್‌ವೈ ಮೊರೆ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more