ಈಶ್ವರಪ್ಪ ಪುತ್ರನ ಹಾವೇರಿ ಕನಸಿಗೆ ಆರಂಭದಲ್ಲೇ ವಿಘ್ನ: ಲಿಂಗಾಯತ ಪ್ರಾಬಲ್ಯ ಕ್ಷೇತ್ರದಲ್ಲಿ ಕುರುಬರಿಗೇಕೆ ಟಿಕೆಟ್..?

ಈಶ್ವರಪ್ಪ ಪುತ್ರನ ಹಾವೇರಿ ಕನಸಿಗೆ ಆರಂಭದಲ್ಲೇ ವಿಘ್ನ: ಲಿಂಗಾಯತ ಪ್ರಾಬಲ್ಯ ಕ್ಷೇತ್ರದಲ್ಲಿ ಕುರುಬರಿಗೇಕೆ ಟಿಕೆಟ್..?

Published : Aug 28, 2023, 12:12 PM IST

ಈಶ್ವರಪ್ಪ ಪುತ್ರನ ಹಾವೇರಿ ಕನಸಿಗೆ ಆರಂಭದಲ್ಲೇ ವಿಘ್ನ
ಹಾವೇರಿ ಕ್ಷೇತ್ರದಲ್ಲಿ ಲಿಂಗಾಯತ ಮತಗಳೇ ಹೆಚ್ಚಿವೆ
ಲಿಂಗಾಯತ ಕ್ಷೇತ್ರದಲ್ಲಿ ಕುರುಬರಿಗೆ ಟಿಕೆಟ್ ಯಾಕೆ..?
ಕೆ.ಇ. ಕಾಂತೇಶ್ ಟಿಕೆಟ್ ನೀಡಲು ಸ್ಥಳೀಯರ ವಿರೋಧ

ಹಾವೇರಿ: ಕೆ.ಎಸ್‌. ಈಶ್ವರಪ್ಪ ಪುತ್ರನ ಹಾವೇರಿ ಕನಸಿಗೆ ಆರಂಭದಲ್ಲೇ ವಿಘ್ನ ಉಂಟಾಗಿದೆ. ಲಿಂಗಾಯತ(Lingayat) ಪ್ರಾಬಲ್ಯ ಕ್ಷೇತ್ರದಲ್ಲಿ ಕುರುಬರಿಗೇಕೆ ಟಿಕೆಟ್..? ಎಂದು ಸ್ಥಳೀಯರು ಪ್ರಶ್ನಿಸುತ್ತಿದ್ದಾರೆ. ಅಲ್ಲದೇ ಲಿಂಗಾಯತರಿಗೇ ಟಿಕೆಟ್(Ticket) ನೀಡುವಂತೆ ಸ್ಥಳೀಯರು ಒತ್ತಾಯ ಮಾಡುತ್ತಿದ್ದಾರೆ. ಕೆ.ಇ. ಕಾಂತೇಶ್ ಲೋಕಸಭಾ ಸ್ಪರ್ಧೆಗೆ ಲಿಂಗಾಯತರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈಶ್ವರಪ್ಪ ಹಾಗೂ ಪುತ್ರನ ವಿರುದ್ಧ ಬಿ.ಸಿ ಪಾಟೀಲ್ ಅಸಮಾಧಾನ ಹೊರಹಾಕಿದ್ದಾರೆ. ಪಕ್ಷದಿಂದ ಒಪ್ಪಿಗೆ ಪಡೆಯದೇ ಕ್ಷೇತ್ರದಲ್ಲಿ ಕಾಂತೇಶ್ ಓಡಾಡ್ತಿದ್ದಾರೆ. ಹೀಗಾಗಿ ಬಿ.ಸಿ. ಪಾಟೀಲ್ ಬಹಿರಂಗವಾಗಿ ಅಸಮಾಧಾನ ಹೊರ ಹಾಕಿದ್ದಾರೆ. ಬಿ.ಸಿ ಪಾಟೀಲ್(BC Patil)  ಮಾತಿಗೆ ಸ್ಥಳೀಯ ಬಿಜೆಪಿ ಮುಖಂಡರೂ ಸಹ ಬೆಂಬಲ ವ್ಯಕ್ತಪಡಿಸಿದ್ದಾರೆ. ಹಾವೇರಿ(Haveri) ಕ್ಷೇತ್ರದ ಪರಾಜಿತ ಅಭ್ಯರ್ಥಿ ಗವಿಸಿದ್ದಪ್ಪರಿಂದ ಬೆಂಬಲ ಸೂಚಿಸಿದ್ದು, ಹಾವೇರಿ ಕ್ಷೇತ್ರದಲ್ಲಿ ಲಿಂಗಾಯತ ಮತದಾರರೇ ನಿರ್ಣಯಕವಾಗಿದ್ದಾರೆ. ಹಾಗಾಗಿ ಲಿಂಗಾಯತ ಪ್ರಾಬಲ್ಯ ಕ್ಷೇತ್ರದಲ್ಲಿ ಲಿಂಗಾಯತರಿಗೇ ಟಿಕೆಟ್ ನೀಡಬೇಕು ಎಂದು ಒತ್ತಾಯ ಕೇಳಿಬಂದಿದೆ.

ಇದನ್ನೂ ವೀಕ್ಷಿಸಿ:  'ಲೋಕ' ಸಮರಕ್ಕೆ ಸೋತವರ ಸರ್ಕಸ್: ಟಿಕೆಟ್‌ ಗಿಟ್ಟಿಸಲು ಬಿಎಸ್‌ವೈ ಮೊರೆ

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more