ಈಶ್ವರಪ್ಪ ಪುತ್ರನ ಹಾವೇರಿ ಕನಸಿಗೆ ಆರಂಭದಲ್ಲೇ ವಿಘ್ನ: ಲಿಂಗಾಯತ ಪ್ರಾಬಲ್ಯ ಕ್ಷೇತ್ರದಲ್ಲಿ ಕುರುಬರಿಗೇಕೆ ಟಿಕೆಟ್..?

ಈಶ್ವರಪ್ಪ ಪುತ್ರನ ಹಾವೇರಿ ಕನಸಿಗೆ ಆರಂಭದಲ್ಲೇ ವಿಘ್ನ: ಲಿಂಗಾಯತ ಪ್ರಾಬಲ್ಯ ಕ್ಷೇತ್ರದಲ್ಲಿ ಕುರುಬರಿಗೇಕೆ ಟಿಕೆಟ್..?

Published : Aug 28, 2023, 12:12 PM IST

ಈಶ್ವರಪ್ಪ ಪುತ್ರನ ಹಾವೇರಿ ಕನಸಿಗೆ ಆರಂಭದಲ್ಲೇ ವಿಘ್ನ
ಹಾವೇರಿ ಕ್ಷೇತ್ರದಲ್ಲಿ ಲಿಂಗಾಯತ ಮತಗಳೇ ಹೆಚ್ಚಿವೆ
ಲಿಂಗಾಯತ ಕ್ಷೇತ್ರದಲ್ಲಿ ಕುರುಬರಿಗೆ ಟಿಕೆಟ್ ಯಾಕೆ..?
ಕೆ.ಇ. ಕಾಂತೇಶ್ ಟಿಕೆಟ್ ನೀಡಲು ಸ್ಥಳೀಯರ ವಿರೋಧ

ಹಾವೇರಿ: ಕೆ.ಎಸ್‌. ಈಶ್ವರಪ್ಪ ಪುತ್ರನ ಹಾವೇರಿ ಕನಸಿಗೆ ಆರಂಭದಲ್ಲೇ ವಿಘ್ನ ಉಂಟಾಗಿದೆ. ಲಿಂಗಾಯತ(Lingayat) ಪ್ರಾಬಲ್ಯ ಕ್ಷೇತ್ರದಲ್ಲಿ ಕುರುಬರಿಗೇಕೆ ಟಿಕೆಟ್..? ಎಂದು ಸ್ಥಳೀಯರು ಪ್ರಶ್ನಿಸುತ್ತಿದ್ದಾರೆ. ಅಲ್ಲದೇ ಲಿಂಗಾಯತರಿಗೇ ಟಿಕೆಟ್(Ticket) ನೀಡುವಂತೆ ಸ್ಥಳೀಯರು ಒತ್ತಾಯ ಮಾಡುತ್ತಿದ್ದಾರೆ. ಕೆ.ಇ. ಕಾಂತೇಶ್ ಲೋಕಸಭಾ ಸ್ಪರ್ಧೆಗೆ ಲಿಂಗಾಯತರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈಶ್ವರಪ್ಪ ಹಾಗೂ ಪುತ್ರನ ವಿರುದ್ಧ ಬಿ.ಸಿ ಪಾಟೀಲ್ ಅಸಮಾಧಾನ ಹೊರಹಾಕಿದ್ದಾರೆ. ಪಕ್ಷದಿಂದ ಒಪ್ಪಿಗೆ ಪಡೆಯದೇ ಕ್ಷೇತ್ರದಲ್ಲಿ ಕಾಂತೇಶ್ ಓಡಾಡ್ತಿದ್ದಾರೆ. ಹೀಗಾಗಿ ಬಿ.ಸಿ. ಪಾಟೀಲ್ ಬಹಿರಂಗವಾಗಿ ಅಸಮಾಧಾನ ಹೊರ ಹಾಕಿದ್ದಾರೆ. ಬಿ.ಸಿ ಪಾಟೀಲ್(BC Patil)  ಮಾತಿಗೆ ಸ್ಥಳೀಯ ಬಿಜೆಪಿ ಮುಖಂಡರೂ ಸಹ ಬೆಂಬಲ ವ್ಯಕ್ತಪಡಿಸಿದ್ದಾರೆ. ಹಾವೇರಿ(Haveri) ಕ್ಷೇತ್ರದ ಪರಾಜಿತ ಅಭ್ಯರ್ಥಿ ಗವಿಸಿದ್ದಪ್ಪರಿಂದ ಬೆಂಬಲ ಸೂಚಿಸಿದ್ದು, ಹಾವೇರಿ ಕ್ಷೇತ್ರದಲ್ಲಿ ಲಿಂಗಾಯತ ಮತದಾರರೇ ನಿರ್ಣಯಕವಾಗಿದ್ದಾರೆ. ಹಾಗಾಗಿ ಲಿಂಗಾಯತ ಪ್ರಾಬಲ್ಯ ಕ್ಷೇತ್ರದಲ್ಲಿ ಲಿಂಗಾಯತರಿಗೇ ಟಿಕೆಟ್ ನೀಡಬೇಕು ಎಂದು ಒತ್ತಾಯ ಕೇಳಿಬಂದಿದೆ.

ಇದನ್ನೂ ವೀಕ್ಷಿಸಿ:  'ಲೋಕ' ಸಮರಕ್ಕೆ ಸೋತವರ ಸರ್ಕಸ್: ಟಿಕೆಟ್‌ ಗಿಟ್ಟಿಸಲು ಬಿಎಸ್‌ವೈ ಮೊರೆ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more