ಈಶ್ವರಪ್ಪ ಪುತ್ರನ ಹಾವೇರಿ ಕನಸಿಗೆ ಆರಂಭದಲ್ಲೇ ವಿಘ್ನ: ಲಿಂಗಾಯತ ಪ್ರಾಬಲ್ಯ ಕ್ಷೇತ್ರದಲ್ಲಿ ಕುರುಬರಿಗೇಕೆ ಟಿಕೆಟ್..?

ಈಶ್ವರಪ್ಪ ಪುತ್ರನ ಹಾವೇರಿ ಕನಸಿಗೆ ಆರಂಭದಲ್ಲೇ ವಿಘ್ನ: ಲಿಂಗಾಯತ ಪ್ರಾಬಲ್ಯ ಕ್ಷೇತ್ರದಲ್ಲಿ ಕುರುಬರಿಗೇಕೆ ಟಿಕೆಟ್..?

Published : Aug 28, 2023, 12:12 PM IST

ಈಶ್ವರಪ್ಪ ಪುತ್ರನ ಹಾವೇರಿ ಕನಸಿಗೆ ಆರಂಭದಲ್ಲೇ ವಿಘ್ನ
ಹಾವೇರಿ ಕ್ಷೇತ್ರದಲ್ಲಿ ಲಿಂಗಾಯತ ಮತಗಳೇ ಹೆಚ್ಚಿವೆ
ಲಿಂಗಾಯತ ಕ್ಷೇತ್ರದಲ್ಲಿ ಕುರುಬರಿಗೆ ಟಿಕೆಟ್ ಯಾಕೆ..?
ಕೆ.ಇ. ಕಾಂತೇಶ್ ಟಿಕೆಟ್ ನೀಡಲು ಸ್ಥಳೀಯರ ವಿರೋಧ

ಹಾವೇರಿ: ಕೆ.ಎಸ್‌. ಈಶ್ವರಪ್ಪ ಪುತ್ರನ ಹಾವೇರಿ ಕನಸಿಗೆ ಆರಂಭದಲ್ಲೇ ವಿಘ್ನ ಉಂಟಾಗಿದೆ. ಲಿಂಗಾಯತ(Lingayat) ಪ್ರಾಬಲ್ಯ ಕ್ಷೇತ್ರದಲ್ಲಿ ಕುರುಬರಿಗೇಕೆ ಟಿಕೆಟ್..? ಎಂದು ಸ್ಥಳೀಯರು ಪ್ರಶ್ನಿಸುತ್ತಿದ್ದಾರೆ. ಅಲ್ಲದೇ ಲಿಂಗಾಯತರಿಗೇ ಟಿಕೆಟ್(Ticket) ನೀಡುವಂತೆ ಸ್ಥಳೀಯರು ಒತ್ತಾಯ ಮಾಡುತ್ತಿದ್ದಾರೆ. ಕೆ.ಇ. ಕಾಂತೇಶ್ ಲೋಕಸಭಾ ಸ್ಪರ್ಧೆಗೆ ಲಿಂಗಾಯತರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈಶ್ವರಪ್ಪ ಹಾಗೂ ಪುತ್ರನ ವಿರುದ್ಧ ಬಿ.ಸಿ ಪಾಟೀಲ್ ಅಸಮಾಧಾನ ಹೊರಹಾಕಿದ್ದಾರೆ. ಪಕ್ಷದಿಂದ ಒಪ್ಪಿಗೆ ಪಡೆಯದೇ ಕ್ಷೇತ್ರದಲ್ಲಿ ಕಾಂತೇಶ್ ಓಡಾಡ್ತಿದ್ದಾರೆ. ಹೀಗಾಗಿ ಬಿ.ಸಿ. ಪಾಟೀಲ್ ಬಹಿರಂಗವಾಗಿ ಅಸಮಾಧಾನ ಹೊರ ಹಾಕಿದ್ದಾರೆ. ಬಿ.ಸಿ ಪಾಟೀಲ್(BC Patil)  ಮಾತಿಗೆ ಸ್ಥಳೀಯ ಬಿಜೆಪಿ ಮುಖಂಡರೂ ಸಹ ಬೆಂಬಲ ವ್ಯಕ್ತಪಡಿಸಿದ್ದಾರೆ. ಹಾವೇರಿ(Haveri) ಕ್ಷೇತ್ರದ ಪರಾಜಿತ ಅಭ್ಯರ್ಥಿ ಗವಿಸಿದ್ದಪ್ಪರಿಂದ ಬೆಂಬಲ ಸೂಚಿಸಿದ್ದು, ಹಾವೇರಿ ಕ್ಷೇತ್ರದಲ್ಲಿ ಲಿಂಗಾಯತ ಮತದಾರರೇ ನಿರ್ಣಯಕವಾಗಿದ್ದಾರೆ. ಹಾಗಾಗಿ ಲಿಂಗಾಯತ ಪ್ರಾಬಲ್ಯ ಕ್ಷೇತ್ರದಲ್ಲಿ ಲಿಂಗಾಯತರಿಗೇ ಟಿಕೆಟ್ ನೀಡಬೇಕು ಎಂದು ಒತ್ತಾಯ ಕೇಳಿಬಂದಿದೆ.

ಇದನ್ನೂ ವೀಕ್ಷಿಸಿ:  'ಲೋಕ' ಸಮರಕ್ಕೆ ಸೋತವರ ಸರ್ಕಸ್: ಟಿಕೆಟ್‌ ಗಿಟ್ಟಿಸಲು ಬಿಎಸ್‌ವೈ ಮೊರೆ

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more