ಕೇಸರಿ ಕೋಟೆಯಲ್ಲಿ ರಾಜ್ಯಾಧ್ಯಕ್ಷ ಪಟ್ಟಕ್ಕೆ ಬಿಗ್ ಫೈಟ್: ಬಿಜೆಪಿ ಹೈಕಮಾಂಡ್ ಒಲವು ಯಾರ ಕಡೆ..?

ಕೇಸರಿ ಕೋಟೆಯಲ್ಲಿ ರಾಜ್ಯಾಧ್ಯಕ್ಷ ಪಟ್ಟಕ್ಕೆ ಬಿಗ್ ಫೈಟ್: ಬಿಜೆಪಿ ಹೈಕಮಾಂಡ್ ಒಲವು ಯಾರ ಕಡೆ..?

Published : Jun 25, 2023, 11:52 AM IST

ಯಾರಾಗ್ತಾರೆ ರಾಜ್ಯ ಬಿಜೆಪಿಗೆ ಹೊಸ ಅಧ್ಯಕ್ಷ..? ಯಾರಿಗೆ ಸಾರಥ್ಯ..?
ಲೋಕಸಂಗ್ರಾಮದಲ್ಲಿ ಪಕ್ಷವನ್ನು ಮುನ್ನಡೆಸುವ ಸೇನಾಧ್ಯಕ್ಷ ಯಾರು..?
ರಾಜ್ಯಾಧ್ಯಕ್ಷರಾಗಲು ಓಪನ್ ಆಗಿ ಅಖಾಡಕ್ಕಿಳಿದ ಮಾಜಿ ಸಚಿವ ಸೋಮಣ್ಣ..!    

ರಾಜ್ಯ ಕಮಲಾಧಿಪತಿ ಪಟ್ಟಕ್ಕೆ ನಾನು ಆಕಾಂಕ್ಷಿ ಅಂತ ಮಾಜಿ ಸಚಿವ ಸೋಮಣ್ಣ ಓಪನ್ ಸ್ಟೇಟ್ಮೆಂಟ್ ಕೊಟ್ಟಿದ್ದಾರೆ. ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಕೂಡ ರಾಜ್ಯಾಧ್ಯಕ್ಷ ರೇಸ್‌ನಲ್ಲಿದ್ದಾರೆ. ಇನ್ನು ಕೆಲವರದ್ದು ತೆರೆಯ ಹಿಂದಿನ ಆಟ. ರಾಜ್ಯಾಧ್ಯಕ್ಷರ ಆಯ್ಕೆಯ ಕಸರತ್ತು ಒಂದು ಕಡೆಯಾದ್ರೆ, ಮತ್ತೊಂದ್ಕಡೆ ಪ್ರತಿಪಕ್ಷ ನಾಯಕನ ಆಯ್ಕೆಯ ಸವಾಲು. ಹಾಗಾದ್ರೆ ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯನವರನ್ನು ಎದುರಿಸಿ ನಿಲ್ಲುವ ಕೇಸರಿ ಕಲಿ ಯಾರು ಎಂಬುದೇ ದೊಡ್ಡ ಪ್ರಶ್ನೆಯಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ರಾಜ್ಯ ಬಿಜೆಪಿಗೆ ಹೊಸ ಅಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕನ ನೇಮಕವಾಗಲಿದೆ. ರಾಜ್ಯಾಧ್ಯಕ್ಷ ಪಟ್ಟಕ್ಕೆ ಹಲವರು ರೇಸ್‌ನಲ್ಲಿದ್ದರೇ, ಇನ್ನು ಕೆಲವರು ವಿರೋಧ ಪಕ್ಷದ ನಾಯಕನ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ.

ಇದನ್ನೂ ವೀಕ್ಷಿಸಿ: ರಷ್ಯಾ ವಿರುದ್ಧವೇ ತಿರುಗಿ ಬಿದ್ದ ವ್ಯಾಗ್ನರ್‌ ಪಡೆ: ನನ್ನ ಬೆನ್ನಿಗೆ ಚೂರಿ ಇರಿದರು ಎಂದ ಪುಟಿನ್‌

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more