ಕೇಸರಿ ಕೋಟೆಯಲ್ಲಿ ರಾಜ್ಯಾಧ್ಯಕ್ಷ ಪಟ್ಟಕ್ಕೆ ಬಿಗ್ ಫೈಟ್: ಬಿಜೆಪಿ ಹೈಕಮಾಂಡ್ ಒಲವು ಯಾರ ಕಡೆ..?

ಕೇಸರಿ ಕೋಟೆಯಲ್ಲಿ ರಾಜ್ಯಾಧ್ಯಕ್ಷ ಪಟ್ಟಕ್ಕೆ ಬಿಗ್ ಫೈಟ್: ಬಿಜೆಪಿ ಹೈಕಮಾಂಡ್ ಒಲವು ಯಾರ ಕಡೆ..?

Published : Jun 25, 2023, 11:52 AM IST

ಯಾರಾಗ್ತಾರೆ ರಾಜ್ಯ ಬಿಜೆಪಿಗೆ ಹೊಸ ಅಧ್ಯಕ್ಷ..? ಯಾರಿಗೆ ಸಾರಥ್ಯ..?
ಲೋಕಸಂಗ್ರಾಮದಲ್ಲಿ ಪಕ್ಷವನ್ನು ಮುನ್ನಡೆಸುವ ಸೇನಾಧ್ಯಕ್ಷ ಯಾರು..?
ರಾಜ್ಯಾಧ್ಯಕ್ಷರಾಗಲು ಓಪನ್ ಆಗಿ ಅಖಾಡಕ್ಕಿಳಿದ ಮಾಜಿ ಸಚಿವ ಸೋಮಣ್ಣ..!    

ರಾಜ್ಯ ಕಮಲಾಧಿಪತಿ ಪಟ್ಟಕ್ಕೆ ನಾನು ಆಕಾಂಕ್ಷಿ ಅಂತ ಮಾಜಿ ಸಚಿವ ಸೋಮಣ್ಣ ಓಪನ್ ಸ್ಟೇಟ್ಮೆಂಟ್ ಕೊಟ್ಟಿದ್ದಾರೆ. ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಕೂಡ ರಾಜ್ಯಾಧ್ಯಕ್ಷ ರೇಸ್‌ನಲ್ಲಿದ್ದಾರೆ. ಇನ್ನು ಕೆಲವರದ್ದು ತೆರೆಯ ಹಿಂದಿನ ಆಟ. ರಾಜ್ಯಾಧ್ಯಕ್ಷರ ಆಯ್ಕೆಯ ಕಸರತ್ತು ಒಂದು ಕಡೆಯಾದ್ರೆ, ಮತ್ತೊಂದ್ಕಡೆ ಪ್ರತಿಪಕ್ಷ ನಾಯಕನ ಆಯ್ಕೆಯ ಸವಾಲು. ಹಾಗಾದ್ರೆ ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯನವರನ್ನು ಎದುರಿಸಿ ನಿಲ್ಲುವ ಕೇಸರಿ ಕಲಿ ಯಾರು ಎಂಬುದೇ ದೊಡ್ಡ ಪ್ರಶ್ನೆಯಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ರಾಜ್ಯ ಬಿಜೆಪಿಗೆ ಹೊಸ ಅಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕನ ನೇಮಕವಾಗಲಿದೆ. ರಾಜ್ಯಾಧ್ಯಕ್ಷ ಪಟ್ಟಕ್ಕೆ ಹಲವರು ರೇಸ್‌ನಲ್ಲಿದ್ದರೇ, ಇನ್ನು ಕೆಲವರು ವಿರೋಧ ಪಕ್ಷದ ನಾಯಕನ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ.

ಇದನ್ನೂ ವೀಕ್ಷಿಸಿ: ರಷ್ಯಾ ವಿರುದ್ಧವೇ ತಿರುಗಿ ಬಿದ್ದ ವ್ಯಾಗ್ನರ್‌ ಪಡೆ: ನನ್ನ ಬೆನ್ನಿಗೆ ಚೂರಿ ಇರಿದರು ಎಂದ ಪುಟಿನ್‌

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more