ಕೇಸರಿ ಕೋಟೆಯಲ್ಲಿ ರಾಜ್ಯಾಧ್ಯಕ್ಷ ಪಟ್ಟಕ್ಕೆ ಬಿಗ್ ಫೈಟ್: ಬಿಜೆಪಿ ಹೈಕಮಾಂಡ್ ಒಲವು ಯಾರ ಕಡೆ..?

ಕೇಸರಿ ಕೋಟೆಯಲ್ಲಿ ರಾಜ್ಯಾಧ್ಯಕ್ಷ ಪಟ್ಟಕ್ಕೆ ಬಿಗ್ ಫೈಟ್: ಬಿಜೆಪಿ ಹೈಕಮಾಂಡ್ ಒಲವು ಯಾರ ಕಡೆ..?

Published : Jun 25, 2023, 11:52 AM IST

ಯಾರಾಗ್ತಾರೆ ರಾಜ್ಯ ಬಿಜೆಪಿಗೆ ಹೊಸ ಅಧ್ಯಕ್ಷ..? ಯಾರಿಗೆ ಸಾರಥ್ಯ..?
ಲೋಕಸಂಗ್ರಾಮದಲ್ಲಿ ಪಕ್ಷವನ್ನು ಮುನ್ನಡೆಸುವ ಸೇನಾಧ್ಯಕ್ಷ ಯಾರು..?
ರಾಜ್ಯಾಧ್ಯಕ್ಷರಾಗಲು ಓಪನ್ ಆಗಿ ಅಖಾಡಕ್ಕಿಳಿದ ಮಾಜಿ ಸಚಿವ ಸೋಮಣ್ಣ..!    

ರಾಜ್ಯ ಕಮಲಾಧಿಪತಿ ಪಟ್ಟಕ್ಕೆ ನಾನು ಆಕಾಂಕ್ಷಿ ಅಂತ ಮಾಜಿ ಸಚಿವ ಸೋಮಣ್ಣ ಓಪನ್ ಸ್ಟೇಟ್ಮೆಂಟ್ ಕೊಟ್ಟಿದ್ದಾರೆ. ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಕೂಡ ರಾಜ್ಯಾಧ್ಯಕ್ಷ ರೇಸ್‌ನಲ್ಲಿದ್ದಾರೆ. ಇನ್ನು ಕೆಲವರದ್ದು ತೆರೆಯ ಹಿಂದಿನ ಆಟ. ರಾಜ್ಯಾಧ್ಯಕ್ಷರ ಆಯ್ಕೆಯ ಕಸರತ್ತು ಒಂದು ಕಡೆಯಾದ್ರೆ, ಮತ್ತೊಂದ್ಕಡೆ ಪ್ರತಿಪಕ್ಷ ನಾಯಕನ ಆಯ್ಕೆಯ ಸವಾಲು. ಹಾಗಾದ್ರೆ ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯನವರನ್ನು ಎದುರಿಸಿ ನಿಲ್ಲುವ ಕೇಸರಿ ಕಲಿ ಯಾರು ಎಂಬುದೇ ದೊಡ್ಡ ಪ್ರಶ್ನೆಯಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ರಾಜ್ಯ ಬಿಜೆಪಿಗೆ ಹೊಸ ಅಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕನ ನೇಮಕವಾಗಲಿದೆ. ರಾಜ್ಯಾಧ್ಯಕ್ಷ ಪಟ್ಟಕ್ಕೆ ಹಲವರು ರೇಸ್‌ನಲ್ಲಿದ್ದರೇ, ಇನ್ನು ಕೆಲವರು ವಿರೋಧ ಪಕ್ಷದ ನಾಯಕನ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ.

ಇದನ್ನೂ ವೀಕ್ಷಿಸಿ: ರಷ್ಯಾ ವಿರುದ್ಧವೇ ತಿರುಗಿ ಬಿದ್ದ ವ್ಯಾಗ್ನರ್‌ ಪಡೆ: ನನ್ನ ಬೆನ್ನಿಗೆ ಚೂರಿ ಇರಿದರು ಎಂದ ಪುಟಿನ್‌

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more