ಡಿಕೆ ಶಿವಕುಮಾರ್‌ ಕ್ಲಾಸ್ ಬಳಿಕ ಕೊನೆಗೂ ಈಶ್ವರಪ್ಪ ಬೆಂಬಲಿಗರ ವಿರುದ್ಧ FIR

ಡಿಕೆ ಶಿವಕುಮಾರ್‌ ಕ್ಲಾಸ್ ಬಳಿಕ ಕೊನೆಗೂ ಈಶ್ವರಪ್ಪ ಬೆಂಬಲಿಗರ ವಿರುದ್ಧ FIR

Published : Feb 20, 2022, 07:16 PM IST

ಕೊನೆಗೂ ಸಚಿವ ಕೆಎಸ್ ಈಶ್ವವರಪ್ಪ ಬೆಂಬಲಿಗರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಶಿವಮೊಗ್ಗ, (ಫೆ.20): ಕೊನೆಗೂ ಸಚಿವ ಕೆಎಸ್ ಈಶ್ವವರಪ್ಪ ಬೆಂಬಲಿಗರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಮಹಾನಗರ ಪಾಲಿಕೆ ಸದಸ್ಯ ಸೇರಿದಂತೆ ಒಟ್ಟು 75 ಜನರ ವಿರುದ್ಧ ಕೇಸ್ ದಾಖಲಾಗಿದೆ. ಡಿಕೆ ಶಿವಕುಮಾರ್ ಅವರು ಈಶ್ವರಪ್ಪನವರ ರಾಜೀನಾಮೆಗೆ ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಈಶ್ವರಪ್ಪ ಬೆಂಬಲಿಗರು ಬೈಕ್ ರ್ಯಾಲಿ ಮಾಡಿದ್ದರು. ಈ ಮೂಲಕ 144 ಸೆಕ್ಷನ್ ಉಲ್ಲಂಘನೆ ಮಾಡಿದ್ದರು. 

ಕಾಂಗ್ರೆಸ್ ಕಾರ್ಯಕರ್ತರ ಮೇಲೆ FIR ಹಾಕಿದ್ದಕ್ಕೆ ಎಸ್‌ಪಿಗೆ ಕರೆ ಮಾಡಿ ವಿವರಣೆ ಕೇಳಿದ ಡಿಕೆಶಿ

ಇನ್ನು ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದ ಯುವ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪೊಲೀಸ್ ಕೇಸ್ ದಾಖಲಿಸಿದ್ದರು. ಇದರಿಂದ ಗರಂ ಆಗಿದ್ದ ಡಿಕೆ ಶಿವಕುಮಾರ್ ರ್ಯಾಲಿ ಮಾಡಿದವರ ಮೇಲೆ ಏಕೆ ಕ್ರಮವಿಲ್ಲ ಎಂದು ಶಿವಮೊಗ್ಗ ಎಸ್‌ಪಿಗೆ ಕರೆ ಮಾಡಿ ಪ್ರಶ್ನಿಸಿದ್ದರು. 

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more