ಡಿಕೆ ಶಿವಕುಮಾರ್‌ ಕ್ಲಾಸ್ ಬಳಿಕ ಕೊನೆಗೂ ಈಶ್ವರಪ್ಪ ಬೆಂಬಲಿಗರ ವಿರುದ್ಧ FIR

ಡಿಕೆ ಶಿವಕುಮಾರ್‌ ಕ್ಲಾಸ್ ಬಳಿಕ ಕೊನೆಗೂ ಈಶ್ವರಪ್ಪ ಬೆಂಬಲಿಗರ ವಿರುದ್ಧ FIR

Published : Feb 20, 2022, 07:16 PM IST

ಕೊನೆಗೂ ಸಚಿವ ಕೆಎಸ್ ಈಶ್ವವರಪ್ಪ ಬೆಂಬಲಿಗರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಶಿವಮೊಗ್ಗ, (ಫೆ.20): ಕೊನೆಗೂ ಸಚಿವ ಕೆಎಸ್ ಈಶ್ವವರಪ್ಪ ಬೆಂಬಲಿಗರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಮಹಾನಗರ ಪಾಲಿಕೆ ಸದಸ್ಯ ಸೇರಿದಂತೆ ಒಟ್ಟು 75 ಜನರ ವಿರುದ್ಧ ಕೇಸ್ ದಾಖಲಾಗಿದೆ. ಡಿಕೆ ಶಿವಕುಮಾರ್ ಅವರು ಈಶ್ವರಪ್ಪನವರ ರಾಜೀನಾಮೆಗೆ ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಈಶ್ವರಪ್ಪ ಬೆಂಬಲಿಗರು ಬೈಕ್ ರ್ಯಾಲಿ ಮಾಡಿದ್ದರು. ಈ ಮೂಲಕ 144 ಸೆಕ್ಷನ್ ಉಲ್ಲಂಘನೆ ಮಾಡಿದ್ದರು. 

ಕಾಂಗ್ರೆಸ್ ಕಾರ್ಯಕರ್ತರ ಮೇಲೆ FIR ಹಾಕಿದ್ದಕ್ಕೆ ಎಸ್‌ಪಿಗೆ ಕರೆ ಮಾಡಿ ವಿವರಣೆ ಕೇಳಿದ ಡಿಕೆಶಿ

ಇನ್ನು ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದ ಯುವ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪೊಲೀಸ್ ಕೇಸ್ ದಾಖಲಿಸಿದ್ದರು. ಇದರಿಂದ ಗರಂ ಆಗಿದ್ದ ಡಿಕೆ ಶಿವಕುಮಾರ್ ರ್ಯಾಲಿ ಮಾಡಿದವರ ಮೇಲೆ ಏಕೆ ಕ್ರಮವಿಲ್ಲ ಎಂದು ಶಿವಮೊಗ್ಗ ಎಸ್‌ಪಿಗೆ ಕರೆ ಮಾಡಿ ಪ್ರಶ್ನಿಸಿದ್ದರು. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more