ಡಿಕೆ ಶಿವಕುಮಾರ್‌ ಕ್ಲಾಸ್ ಬಳಿಕ ಕೊನೆಗೂ ಈಶ್ವರಪ್ಪ ಬೆಂಬಲಿಗರ ವಿರುದ್ಧ FIR

ಡಿಕೆ ಶಿವಕುಮಾರ್‌ ಕ್ಲಾಸ್ ಬಳಿಕ ಕೊನೆಗೂ ಈಶ್ವರಪ್ಪ ಬೆಂಬಲಿಗರ ವಿರುದ್ಧ FIR

Published : Feb 20, 2022, 07:16 PM IST

ಕೊನೆಗೂ ಸಚಿವ ಕೆಎಸ್ ಈಶ್ವವರಪ್ಪ ಬೆಂಬಲಿಗರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಶಿವಮೊಗ್ಗ, (ಫೆ.20): ಕೊನೆಗೂ ಸಚಿವ ಕೆಎಸ್ ಈಶ್ವವರಪ್ಪ ಬೆಂಬಲಿಗರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಮಹಾನಗರ ಪಾಲಿಕೆ ಸದಸ್ಯ ಸೇರಿದಂತೆ ಒಟ್ಟು 75 ಜನರ ವಿರುದ್ಧ ಕೇಸ್ ದಾಖಲಾಗಿದೆ. ಡಿಕೆ ಶಿವಕುಮಾರ್ ಅವರು ಈಶ್ವರಪ್ಪನವರ ರಾಜೀನಾಮೆಗೆ ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಈಶ್ವರಪ್ಪ ಬೆಂಬಲಿಗರು ಬೈಕ್ ರ್ಯಾಲಿ ಮಾಡಿದ್ದರು. ಈ ಮೂಲಕ 144 ಸೆಕ್ಷನ್ ಉಲ್ಲಂಘನೆ ಮಾಡಿದ್ದರು. 

ಕಾಂಗ್ರೆಸ್ ಕಾರ್ಯಕರ್ತರ ಮೇಲೆ FIR ಹಾಕಿದ್ದಕ್ಕೆ ಎಸ್‌ಪಿಗೆ ಕರೆ ಮಾಡಿ ವಿವರಣೆ ಕೇಳಿದ ಡಿಕೆಶಿ

ಇನ್ನು ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದ ಯುವ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪೊಲೀಸ್ ಕೇಸ್ ದಾಖಲಿಸಿದ್ದರು. ಇದರಿಂದ ಗರಂ ಆಗಿದ್ದ ಡಿಕೆ ಶಿವಕುಮಾರ್ ರ್ಯಾಲಿ ಮಾಡಿದವರ ಮೇಲೆ ಏಕೆ ಕ್ರಮವಿಲ್ಲ ಎಂದು ಶಿವಮೊಗ್ಗ ಎಸ್‌ಪಿಗೆ ಕರೆ ಮಾಡಿ ಪ್ರಶ್ನಿಸಿದ್ದರು. 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more