ಬಿಜೆಪಿಯಲ್ಲಿ ಬಂಡಾಯದ ಬೆಂಕಿ: ಸಿಎಂ ಬಸವರಾಜ್ ಬೊಮ್ಮಾಯಿ ಫಸ್ಟ್‌ ರಿಯಾಕ್ಷನ್

ಬಿಜೆಪಿಯಲ್ಲಿ ಬಂಡಾಯದ ಬೆಂಕಿ: ಸಿಎಂ ಬಸವರಾಜ್ ಬೊಮ್ಮಾಯಿ ಫಸ್ಟ್‌ ರಿಯಾಕ್ಷನ್

Published : Apr 13, 2023, 02:47 PM IST

ಬಹುತೇಕವಾಗಿ ಎಲ್ಲ ಕಡೆ, ಚುನಾವಣೆ ಅಪೇಕ್ಷಿತರು ಕೆಲವರು ರಾಜಿನಾಮೆ ಕೊಟ್ಟಿದ್ದಾರೆ. ಬಹುತೇಕ ಕಡೆ ಚರ್ಚೆ ಮಾಡಿದದು, ಬಂಡಾಯ ಶಮನ ಆಗುತ್ತಿದೆ. ಎಲ್ಲವೂ ಶಮನ ಆಗುತ್ತದೆ.

ಬೆಂಗಳೂರು (ಏ.13): ನಾನು ಎಲ್ಲ ನಾಯಕರ ಜೊತೆಗೆ ಮಾತನಾಡಿದ್ದೇ, ಬಹುತೇಕವಾಗಿ ಎಲ್ಲ ಕಡೆ, ಚುನಾವಣೆ ಅಪೇಕ್ಷಿತರು ಕೆಲವರು ರಾಜಿನಾಮೆ ಕೊಟ್ಟಿದ್ದಾರೆ. ಬಹುತೇಕ ಕಡೆ ಚರ್ಚೆ ಮಾಡಿದದು, ಬಂಡಾಯ ಶಮನ ಆಗುತ್ತಿದೆ. ಎಲ್ಲವೂ ಶಮನ ಆಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕಾಂಗ್ರೆಸ್‌ನಲ್ಲಿ 65 ಜನರಿಗೆ ಟಿಕೆಟ್‌ ಕೊಡಲು ಅರ್ಹರೇ ಇರಿಲಿಲ್ಲ. ಆದ್ದರಿಂದ 160 ಟಿಕೆಟ್‌ ಘೋಷಣೆ ಮಾಡಿ ಸುಮ್ಮನೆ ನಿಲ್ಲಿಸಿಬಿಟ್ಟಿದ್ದಾರೆ. ಆರಂಭಿಕ ಶೂರತ್ವ ತೋರಿಸಿದ್ದಾರೆ. ಯಾವ ಪಕ್ಷದಿಂದ ಬಂಡಾಯ ಎದ್ದು ಬರುತ್ತಾರೋ ಅವರನ್ನು ಆಮದು ಮಾಡಿಕೊಳ್ಳುವ ರಾಜನೀತಿಯನ್ನು ಪಾಲಿಸಲು ಮುಂದಾಗಿದ್ದಾರೆ. ಅಂದರೆ ಒಟ್ಟಾರೆಯಾಗಿ ಅವರ ಬಳಿ ಗೆಲ್ಲುವ ಸಮರ್ಥ ಅಭ್ಯರ್ಥಿಗಳೇ ಇಲ್ಲವೆಂದಂತೆ ಆಗಿದೆ. ಇನ್ನು ಅವರು ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ದೂರದ ಮಾತು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more