ಬಿಜೆಪಿಯಲ್ಲಿ ಬಂಡಾಯದ ಬೆಂಕಿ: ಸಿಎಂ ಬಸವರಾಜ್ ಬೊಮ್ಮಾಯಿ ಫಸ್ಟ್‌ ರಿಯಾಕ್ಷನ್

ಬಿಜೆಪಿಯಲ್ಲಿ ಬಂಡಾಯದ ಬೆಂಕಿ: ಸಿಎಂ ಬಸವರಾಜ್ ಬೊಮ್ಮಾಯಿ ಫಸ್ಟ್‌ ರಿಯಾಕ್ಷನ್

Published : Apr 13, 2023, 02:47 PM IST

ಬಹುತೇಕವಾಗಿ ಎಲ್ಲ ಕಡೆ, ಚುನಾವಣೆ ಅಪೇಕ್ಷಿತರು ಕೆಲವರು ರಾಜಿನಾಮೆ ಕೊಟ್ಟಿದ್ದಾರೆ. ಬಹುತೇಕ ಕಡೆ ಚರ್ಚೆ ಮಾಡಿದದು, ಬಂಡಾಯ ಶಮನ ಆಗುತ್ತಿದೆ. ಎಲ್ಲವೂ ಶಮನ ಆಗುತ್ತದೆ.

ಬೆಂಗಳೂರು (ಏ.13): ನಾನು ಎಲ್ಲ ನಾಯಕರ ಜೊತೆಗೆ ಮಾತನಾಡಿದ್ದೇ, ಬಹುತೇಕವಾಗಿ ಎಲ್ಲ ಕಡೆ, ಚುನಾವಣೆ ಅಪೇಕ್ಷಿತರು ಕೆಲವರು ರಾಜಿನಾಮೆ ಕೊಟ್ಟಿದ್ದಾರೆ. ಬಹುತೇಕ ಕಡೆ ಚರ್ಚೆ ಮಾಡಿದದು, ಬಂಡಾಯ ಶಮನ ಆಗುತ್ತಿದೆ. ಎಲ್ಲವೂ ಶಮನ ಆಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕಾಂಗ್ರೆಸ್‌ನಲ್ಲಿ 65 ಜನರಿಗೆ ಟಿಕೆಟ್‌ ಕೊಡಲು ಅರ್ಹರೇ ಇರಿಲಿಲ್ಲ. ಆದ್ದರಿಂದ 160 ಟಿಕೆಟ್‌ ಘೋಷಣೆ ಮಾಡಿ ಸುಮ್ಮನೆ ನಿಲ್ಲಿಸಿಬಿಟ್ಟಿದ್ದಾರೆ. ಆರಂಭಿಕ ಶೂರತ್ವ ತೋರಿಸಿದ್ದಾರೆ. ಯಾವ ಪಕ್ಷದಿಂದ ಬಂಡಾಯ ಎದ್ದು ಬರುತ್ತಾರೋ ಅವರನ್ನು ಆಮದು ಮಾಡಿಕೊಳ್ಳುವ ರಾಜನೀತಿಯನ್ನು ಪಾಲಿಸಲು ಮುಂದಾಗಿದ್ದಾರೆ. ಅಂದರೆ ಒಟ್ಟಾರೆಯಾಗಿ ಅವರ ಬಳಿ ಗೆಲ್ಲುವ ಸಮರ್ಥ ಅಭ್ಯರ್ಥಿಗಳೇ ಇಲ್ಲವೆಂದಂತೆ ಆಗಿದೆ. ಇನ್ನು ಅವರು ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ದೂರದ ಮಾತು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more