ಬಿಜೆಪಿಯಲ್ಲಿ ಬಂಡಾಯದ ಬೆಂಕಿ: ಸಿಎಂ ಬಸವರಾಜ್ ಬೊಮ್ಮಾಯಿ ಫಸ್ಟ್‌ ರಿಯಾಕ್ಷನ್

ಬಿಜೆಪಿಯಲ್ಲಿ ಬಂಡಾಯದ ಬೆಂಕಿ: ಸಿಎಂ ಬಸವರಾಜ್ ಬೊಮ್ಮಾಯಿ ಫಸ್ಟ್‌ ರಿಯಾಕ್ಷನ್

Published : Apr 13, 2023, 02:47 PM IST

ಬಹುತೇಕವಾಗಿ ಎಲ್ಲ ಕಡೆ, ಚುನಾವಣೆ ಅಪೇಕ್ಷಿತರು ಕೆಲವರು ರಾಜಿನಾಮೆ ಕೊಟ್ಟಿದ್ದಾರೆ. ಬಹುತೇಕ ಕಡೆ ಚರ್ಚೆ ಮಾಡಿದದು, ಬಂಡಾಯ ಶಮನ ಆಗುತ್ತಿದೆ. ಎಲ್ಲವೂ ಶಮನ ಆಗುತ್ತದೆ.

ಬೆಂಗಳೂರು (ಏ.13): ನಾನು ಎಲ್ಲ ನಾಯಕರ ಜೊತೆಗೆ ಮಾತನಾಡಿದ್ದೇ, ಬಹುತೇಕವಾಗಿ ಎಲ್ಲ ಕಡೆ, ಚುನಾವಣೆ ಅಪೇಕ್ಷಿತರು ಕೆಲವರು ರಾಜಿನಾಮೆ ಕೊಟ್ಟಿದ್ದಾರೆ. ಬಹುತೇಕ ಕಡೆ ಚರ್ಚೆ ಮಾಡಿದದು, ಬಂಡಾಯ ಶಮನ ಆಗುತ್ತಿದೆ. ಎಲ್ಲವೂ ಶಮನ ಆಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕಾಂಗ್ರೆಸ್‌ನಲ್ಲಿ 65 ಜನರಿಗೆ ಟಿಕೆಟ್‌ ಕೊಡಲು ಅರ್ಹರೇ ಇರಿಲಿಲ್ಲ. ಆದ್ದರಿಂದ 160 ಟಿಕೆಟ್‌ ಘೋಷಣೆ ಮಾಡಿ ಸುಮ್ಮನೆ ನಿಲ್ಲಿಸಿಬಿಟ್ಟಿದ್ದಾರೆ. ಆರಂಭಿಕ ಶೂರತ್ವ ತೋರಿಸಿದ್ದಾರೆ. ಯಾವ ಪಕ್ಷದಿಂದ ಬಂಡಾಯ ಎದ್ದು ಬರುತ್ತಾರೋ ಅವರನ್ನು ಆಮದು ಮಾಡಿಕೊಳ್ಳುವ ರಾಜನೀತಿಯನ್ನು ಪಾಲಿಸಲು ಮುಂದಾಗಿದ್ದಾರೆ. ಅಂದರೆ ಒಟ್ಟಾರೆಯಾಗಿ ಅವರ ಬಳಿ ಗೆಲ್ಲುವ ಸಮರ್ಥ ಅಭ್ಯರ್ಥಿಗಳೇ ಇಲ್ಲವೆಂದಂತೆ ಆಗಿದೆ. ಇನ್ನು ಅವರು ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ದೂರದ ಮಾತು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more