ಬಿಜೆಪಿಯಲ್ಲಿ ಬಂಡಾಯದ ಬೆಂಕಿ: ಸಿಎಂ ಬಸವರಾಜ್ ಬೊಮ್ಮಾಯಿ ಫಸ್ಟ್‌ ರಿಯಾಕ್ಷನ್

ಬಿಜೆಪಿಯಲ್ಲಿ ಬಂಡಾಯದ ಬೆಂಕಿ: ಸಿಎಂ ಬಸವರಾಜ್ ಬೊಮ್ಮಾಯಿ ಫಸ್ಟ್‌ ರಿಯಾಕ್ಷನ್

Published : Apr 13, 2023, 02:47 PM IST

ಬಹುತೇಕವಾಗಿ ಎಲ್ಲ ಕಡೆ, ಚುನಾವಣೆ ಅಪೇಕ್ಷಿತರು ಕೆಲವರು ರಾಜಿನಾಮೆ ಕೊಟ್ಟಿದ್ದಾರೆ. ಬಹುತೇಕ ಕಡೆ ಚರ್ಚೆ ಮಾಡಿದದು, ಬಂಡಾಯ ಶಮನ ಆಗುತ್ತಿದೆ. ಎಲ್ಲವೂ ಶಮನ ಆಗುತ್ತದೆ.

ಬೆಂಗಳೂರು (ಏ.13): ನಾನು ಎಲ್ಲ ನಾಯಕರ ಜೊತೆಗೆ ಮಾತನಾಡಿದ್ದೇ, ಬಹುತೇಕವಾಗಿ ಎಲ್ಲ ಕಡೆ, ಚುನಾವಣೆ ಅಪೇಕ್ಷಿತರು ಕೆಲವರು ರಾಜಿನಾಮೆ ಕೊಟ್ಟಿದ್ದಾರೆ. ಬಹುತೇಕ ಕಡೆ ಚರ್ಚೆ ಮಾಡಿದದು, ಬಂಡಾಯ ಶಮನ ಆಗುತ್ತಿದೆ. ಎಲ್ಲವೂ ಶಮನ ಆಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕಾಂಗ್ರೆಸ್‌ನಲ್ಲಿ 65 ಜನರಿಗೆ ಟಿಕೆಟ್‌ ಕೊಡಲು ಅರ್ಹರೇ ಇರಿಲಿಲ್ಲ. ಆದ್ದರಿಂದ 160 ಟಿಕೆಟ್‌ ಘೋಷಣೆ ಮಾಡಿ ಸುಮ್ಮನೆ ನಿಲ್ಲಿಸಿಬಿಟ್ಟಿದ್ದಾರೆ. ಆರಂಭಿಕ ಶೂರತ್ವ ತೋರಿಸಿದ್ದಾರೆ. ಯಾವ ಪಕ್ಷದಿಂದ ಬಂಡಾಯ ಎದ್ದು ಬರುತ್ತಾರೋ ಅವರನ್ನು ಆಮದು ಮಾಡಿಕೊಳ್ಳುವ ರಾಜನೀತಿಯನ್ನು ಪಾಲಿಸಲು ಮುಂದಾಗಿದ್ದಾರೆ. ಅಂದರೆ ಒಟ್ಟಾರೆಯಾಗಿ ಅವರ ಬಳಿ ಗೆಲ್ಲುವ ಸಮರ್ಥ ಅಭ್ಯರ್ಥಿಗಳೇ ಇಲ್ಲವೆಂದಂತೆ ಆಗಿದೆ. ಇನ್ನು ಅವರು ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ದೂರದ ಮಾತು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more