RR ನಗರ ಉಪಚುನಾವಣೆಗೆ ಸ್ಪರ್ಧಿಸಲು ಸುಪ್ರೀಂ ಗ್ರೀನ್ ಸಿಗ್ನಲ್; ಮುನಿರತ್ನ ರಿಯಾಕ್ಷನ್ ಇದು!

RR ನಗರ ಉಪಚುನಾವಣೆಗೆ ಸ್ಪರ್ಧಿಸಲು ಸುಪ್ರೀಂ ಗ್ರೀನ್ ಸಿಗ್ನಲ್; ಮುನಿರತ್ನ ರಿಯಾಕ್ಷನ್ ಇದು!

Suvarna News   | Asianet News
Published : Oct 13, 2020, 05:55 PM ISTUpdated : Oct 13, 2020, 06:00 PM IST

ಆರ್‌ ಆರ್‌ ನಗರ ಚುನಾವಣಾ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತುಳಸಿ ಮುನಿರಾಜು ಅರ್ಜಿಯನ್ನು ವಜಾ ಮಾಡಿದೆ. ಸುಪ್ರೀಂ ತೀರ್ಪಿನಿಂದ ಮುನಿರತ್ನ ಉಪಚುನಾವಣಾ ಹಾದಿ ಇನ್ನಷ್ಟು ಸುಗಮವಾಗಿದೆ. 

ಬೆಂಗಳೂರು (ಅ. 13): ಆರ್‌ ಆರ್‌ ನಗರ ಚುನಾವಣಾ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತುಳಸಿ ಮುನಿರಾಜು ಅರ್ಜಿಯನ್ನು ವಜಾ ಮಾಡಿದೆ. ಸುಪ್ರೀಂ ತೀರ್ಪಿನಿಂದ ಮುನಿರತ್ನ ಉಪಚುನಾವಣಾ ಹಾದಿ ಇನ್ನಷ್ಟು ಸುಗಮವಾಗಿದೆ. 

ಈ ಬಗ್ಗೆ ಮುನಿರತ್ನ ಸುವರ್ಣ ನ್ಯೂಸ್‌ಗೆ ಪ್ರತಿಕ್ರಿಯಿಸಿ, ಬಿಜೆಪಿ ಟಿಕೆಟ್ ಕೊಡುವುದು ಬಿಡುವುದು ವರಿಷ್ಠರಿಗೆ ಬಿಟ್ಟ ವಿಚಾರ. ಅವರ ನಿರ್ಧಾರವನ್ನು ನಾನು ಗೌರವಿಸುತ್ತೇನೆ. ಒಂದು ವೇಳೆ ಮುನಿರಾಜು ಗೌಡಗೆ ಕೊಟ್ಟರೂ ಗೌರವಿಸುತ್ತೇನೆ. ಒಂದೇ ಕುಟುಂಬದವರಂತೆ ಕೆಲಸ ಮಾಡುತ್ತೇವೆ. ನನಗೆ ಟಿಕೆಟ್ ಕೊಡದಿದ್ರೆ ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲುವುದಿಲ್ಲ. ಬಿಜೆಪಿ ಕಾರ್ಯಕರ್ತನಾಗಿಯೇ ಇರುತ್ತೇನೆ' ಎಂದು ಹೇಳಿದ್ದಾರೆ. ಇನ್ನು ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್