RR ನಗರ ಉಪಚುನಾವಣೆಗೆ ಸ್ಪರ್ಧಿಸಲು ಸುಪ್ರೀಂ ಗ್ರೀನ್ ಸಿಗ್ನಲ್; ಮುನಿರತ್ನ ರಿಯಾಕ್ಷನ್ ಇದು!

RR ನಗರ ಉಪಚುನಾವಣೆಗೆ ಸ್ಪರ್ಧಿಸಲು ಸುಪ್ರೀಂ ಗ್ರೀನ್ ಸಿಗ್ನಲ್; ಮುನಿರತ್ನ ರಿಯಾಕ್ಷನ್ ಇದು!

Suvarna News   | Asianet News
Published : Oct 13, 2020, 05:55 PM ISTUpdated : Oct 13, 2020, 06:00 PM IST

ಆರ್‌ ಆರ್‌ ನಗರ ಚುನಾವಣಾ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತುಳಸಿ ಮುನಿರಾಜು ಅರ್ಜಿಯನ್ನು ವಜಾ ಮಾಡಿದೆ. ಸುಪ್ರೀಂ ತೀರ್ಪಿನಿಂದ ಮುನಿರತ್ನ ಉಪಚುನಾವಣಾ ಹಾದಿ ಇನ್ನಷ್ಟು ಸುಗಮವಾಗಿದೆ. 

ಬೆಂಗಳೂರು (ಅ. 13): ಆರ್‌ ಆರ್‌ ನಗರ ಚುನಾವಣಾ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತುಳಸಿ ಮುನಿರಾಜು ಅರ್ಜಿಯನ್ನು ವಜಾ ಮಾಡಿದೆ. ಸುಪ್ರೀಂ ತೀರ್ಪಿನಿಂದ ಮುನಿರತ್ನ ಉಪಚುನಾವಣಾ ಹಾದಿ ಇನ್ನಷ್ಟು ಸುಗಮವಾಗಿದೆ. 

ಈ ಬಗ್ಗೆ ಮುನಿರತ್ನ ಸುವರ್ಣ ನ್ಯೂಸ್‌ಗೆ ಪ್ರತಿಕ್ರಿಯಿಸಿ, ಬಿಜೆಪಿ ಟಿಕೆಟ್ ಕೊಡುವುದು ಬಿಡುವುದು ವರಿಷ್ಠರಿಗೆ ಬಿಟ್ಟ ವಿಚಾರ. ಅವರ ನಿರ್ಧಾರವನ್ನು ನಾನು ಗೌರವಿಸುತ್ತೇನೆ. ಒಂದು ವೇಳೆ ಮುನಿರಾಜು ಗೌಡಗೆ ಕೊಟ್ಟರೂ ಗೌರವಿಸುತ್ತೇನೆ. ಒಂದೇ ಕುಟುಂಬದವರಂತೆ ಕೆಲಸ ಮಾಡುತ್ತೇವೆ. ನನಗೆ ಟಿಕೆಟ್ ಕೊಡದಿದ್ರೆ ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲುವುದಿಲ್ಲ. ಬಿಜೆಪಿ ಕಾರ್ಯಕರ್ತನಾಗಿಯೇ ಇರುತ್ತೇನೆ' ಎಂದು ಹೇಳಿದ್ದಾರೆ. ಇನ್ನು ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!