ಪಂಚ ರಾಜ್ಯದಲ್ಲಿ ಸಿಎಂ ಆಯ್ಕೆ ಕಸರತ್ತು, ತೆಲಂಗಾಣದಲ್ಲಿ ಕಗ್ಗಂಟು!

ಪಂಚ ರಾಜ್ಯದಲ್ಲಿ ಸಿಎಂ ಆಯ್ಕೆ ಕಸರತ್ತು, ತೆಲಂಗಾಣದಲ್ಲಿ ಕಗ್ಗಂಟು!

Published : Dec 04, 2023, 11:04 PM IST

ಛತ್ತಿಸಘಡದಲ್ಲಿ ಯಾರಿಗೆ ಸಿಎಂ, ಎಸ್‌ಟಿ ಅಥವಾ ಒಬಿಸಿ ನಾಯಕನ ಮೇಲೆ ಬಿಜೆಪಿ ಒಲವು, 1.5 ಕೋಟಿ ರೂಪಾಯಿ ಕಾರಿನಡಿಗೆ ಬಿದ್ದು ಸಾಯಬೇಕಾ?ಭವಾನಿ ರೇವಣ್ಣ ದರ್ಪದ ಮಾತು ವೈರಲ್, ತೆಲಂಗಾಣ ಸಿಎಂ ಆಯ್ಕೆ ಕಸರತ್ತು ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಪಂಚ ರಾಜ್ಯ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಗೆದ್ದ ಪಕ್ಷಗಳು ಸಿಎಂ ಆಯ್ಕೆ ಕಸರತ್ತು ಶುರುಮಾಡಿದೆ. ಆದರೆ ತೆಲಂಗಾಣದಲ್ಲಿ ಸಂಕಷ್ಟ ಆರಂಭಗೊಂಡಿದೆ.  ಇದುವರೆಗೆ ರೇವಂತ್ ರೆಡ್ಡಿ ಮುಂದಿನ ಸಿಎಂ ಬಹುತೇಕ ಪಕ್ಕಾ ಅನ್ನೋ ಮಾತು ಕೇಳಿಬಂದಿತ್ತು. ಆದರೆ ಇದೀಗ ಸಿಎಂ ರೇಸ್‌ನಲ್ಲಿ 13 ಹೆಸರುಗಳು ಕೇಳಿಬಂದಿದೆ.ಛತ್ತೀಸಘಡದಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿದ ಬಿಜೆಪಿ ಇದೀಗ ಸಿಎಂ ಆಯ್ಕೆ ಕಸರತ್ತು ಆರಂಭಿಸಿದೆ. ಮೂರು ಬಾರಿ ಸಿಎಂ ಆಗಿರುವ ರಮಣ್ ಸಿಂಗ್ ಸೇರಿದಂತೆ ಪ್ರಮುಖ ನಾಲ್ವರ ಹೆಸರು ಕೇಳಿಬರುತ್ತಿದೆ.
 

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more