ಪಂಚ ರಾಜ್ಯದಲ್ಲಿ ಸಿಎಂ ಆಯ್ಕೆ ಕಸರತ್ತು, ತೆಲಂಗಾಣದಲ್ಲಿ ಕಗ್ಗಂಟು!

ಪಂಚ ರಾಜ್ಯದಲ್ಲಿ ಸಿಎಂ ಆಯ್ಕೆ ಕಸರತ್ತು, ತೆಲಂಗಾಣದಲ್ಲಿ ಕಗ್ಗಂಟು!

Published : Dec 04, 2023, 11:04 PM IST

ಛತ್ತಿಸಘಡದಲ್ಲಿ ಯಾರಿಗೆ ಸಿಎಂ, ಎಸ್‌ಟಿ ಅಥವಾ ಒಬಿಸಿ ನಾಯಕನ ಮೇಲೆ ಬಿಜೆಪಿ ಒಲವು, 1.5 ಕೋಟಿ ರೂಪಾಯಿ ಕಾರಿನಡಿಗೆ ಬಿದ್ದು ಸಾಯಬೇಕಾ?ಭವಾನಿ ರೇವಣ್ಣ ದರ್ಪದ ಮಾತು ವೈರಲ್, ತೆಲಂಗಾಣ ಸಿಎಂ ಆಯ್ಕೆ ಕಸರತ್ತು ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಪಂಚ ರಾಜ್ಯ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಗೆದ್ದ ಪಕ್ಷಗಳು ಸಿಎಂ ಆಯ್ಕೆ ಕಸರತ್ತು ಶುರುಮಾಡಿದೆ. ಆದರೆ ತೆಲಂಗಾಣದಲ್ಲಿ ಸಂಕಷ್ಟ ಆರಂಭಗೊಂಡಿದೆ.  ಇದುವರೆಗೆ ರೇವಂತ್ ರೆಡ್ಡಿ ಮುಂದಿನ ಸಿಎಂ ಬಹುತೇಕ ಪಕ್ಕಾ ಅನ್ನೋ ಮಾತು ಕೇಳಿಬಂದಿತ್ತು. ಆದರೆ ಇದೀಗ ಸಿಎಂ ರೇಸ್‌ನಲ್ಲಿ 13 ಹೆಸರುಗಳು ಕೇಳಿಬಂದಿದೆ.ಛತ್ತೀಸಘಡದಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿದ ಬಿಜೆಪಿ ಇದೀಗ ಸಿಎಂ ಆಯ್ಕೆ ಕಸರತ್ತು ಆರಂಭಿಸಿದೆ. ಮೂರು ಬಾರಿ ಸಿಎಂ ಆಗಿರುವ ರಮಣ್ ಸಿಂಗ್ ಸೇರಿದಂತೆ ಪ್ರಮುಖ ನಾಲ್ವರ ಹೆಸರು ಕೇಳಿಬರುತ್ತಿದೆ.
 

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more