ಪಂಚ ರಾಜ್ಯದಲ್ಲಿ ಸಿಎಂ ಆಯ್ಕೆ ಕಸರತ್ತು, ತೆಲಂಗಾಣದಲ್ಲಿ ಕಗ್ಗಂಟು!

ಪಂಚ ರಾಜ್ಯದಲ್ಲಿ ಸಿಎಂ ಆಯ್ಕೆ ಕಸರತ್ತು, ತೆಲಂಗಾಣದಲ್ಲಿ ಕಗ್ಗಂಟು!

Published : Dec 04, 2023, 11:04 PM IST

ಛತ್ತಿಸಘಡದಲ್ಲಿ ಯಾರಿಗೆ ಸಿಎಂ, ಎಸ್‌ಟಿ ಅಥವಾ ಒಬಿಸಿ ನಾಯಕನ ಮೇಲೆ ಬಿಜೆಪಿ ಒಲವು, 1.5 ಕೋಟಿ ರೂಪಾಯಿ ಕಾರಿನಡಿಗೆ ಬಿದ್ದು ಸಾಯಬೇಕಾ?ಭವಾನಿ ರೇವಣ್ಣ ದರ್ಪದ ಮಾತು ವೈರಲ್, ತೆಲಂಗಾಣ ಸಿಎಂ ಆಯ್ಕೆ ಕಸರತ್ತು ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಪಂಚ ರಾಜ್ಯ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಗೆದ್ದ ಪಕ್ಷಗಳು ಸಿಎಂ ಆಯ್ಕೆ ಕಸರತ್ತು ಶುರುಮಾಡಿದೆ. ಆದರೆ ತೆಲಂಗಾಣದಲ್ಲಿ ಸಂಕಷ್ಟ ಆರಂಭಗೊಂಡಿದೆ.  ಇದುವರೆಗೆ ರೇವಂತ್ ರೆಡ್ಡಿ ಮುಂದಿನ ಸಿಎಂ ಬಹುತೇಕ ಪಕ್ಕಾ ಅನ್ನೋ ಮಾತು ಕೇಳಿಬಂದಿತ್ತು. ಆದರೆ ಇದೀಗ ಸಿಎಂ ರೇಸ್‌ನಲ್ಲಿ 13 ಹೆಸರುಗಳು ಕೇಳಿಬಂದಿದೆ.ಛತ್ತೀಸಘಡದಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿದ ಬಿಜೆಪಿ ಇದೀಗ ಸಿಎಂ ಆಯ್ಕೆ ಕಸರತ್ತು ಆರಂಭಿಸಿದೆ. ಮೂರು ಬಾರಿ ಸಿಎಂ ಆಗಿರುವ ರಮಣ್ ಸಿಂಗ್ ಸೇರಿದಂತೆ ಪ್ರಮುಖ ನಾಲ್ವರ ಹೆಸರು ಕೇಳಿಬರುತ್ತಿದೆ.
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more