ಪಂಚ ರಾಜ್ಯದಲ್ಲಿ ಸಿಎಂ ಆಯ್ಕೆ ಕಸರತ್ತು, ತೆಲಂಗಾಣದಲ್ಲಿ ಕಗ್ಗಂಟು!

ಪಂಚ ರಾಜ್ಯದಲ್ಲಿ ಸಿಎಂ ಆಯ್ಕೆ ಕಸರತ್ತು, ತೆಲಂಗಾಣದಲ್ಲಿ ಕಗ್ಗಂಟು!

Published : Dec 04, 2023, 11:04 PM IST

ಛತ್ತಿಸಘಡದಲ್ಲಿ ಯಾರಿಗೆ ಸಿಎಂ, ಎಸ್‌ಟಿ ಅಥವಾ ಒಬಿಸಿ ನಾಯಕನ ಮೇಲೆ ಬಿಜೆಪಿ ಒಲವು, 1.5 ಕೋಟಿ ರೂಪಾಯಿ ಕಾರಿನಡಿಗೆ ಬಿದ್ದು ಸಾಯಬೇಕಾ?ಭವಾನಿ ರೇವಣ್ಣ ದರ್ಪದ ಮಾತು ವೈರಲ್, ತೆಲಂಗಾಣ ಸಿಎಂ ಆಯ್ಕೆ ಕಸರತ್ತು ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಪಂಚ ರಾಜ್ಯ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಗೆದ್ದ ಪಕ್ಷಗಳು ಸಿಎಂ ಆಯ್ಕೆ ಕಸರತ್ತು ಶುರುಮಾಡಿದೆ. ಆದರೆ ತೆಲಂಗಾಣದಲ್ಲಿ ಸಂಕಷ್ಟ ಆರಂಭಗೊಂಡಿದೆ.  ಇದುವರೆಗೆ ರೇವಂತ್ ರೆಡ್ಡಿ ಮುಂದಿನ ಸಿಎಂ ಬಹುತೇಕ ಪಕ್ಕಾ ಅನ್ನೋ ಮಾತು ಕೇಳಿಬಂದಿತ್ತು. ಆದರೆ ಇದೀಗ ಸಿಎಂ ರೇಸ್‌ನಲ್ಲಿ 13 ಹೆಸರುಗಳು ಕೇಳಿಬಂದಿದೆ.ಛತ್ತೀಸಘಡದಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿದ ಬಿಜೆಪಿ ಇದೀಗ ಸಿಎಂ ಆಯ್ಕೆ ಕಸರತ್ತು ಆರಂಭಿಸಿದೆ. ಮೂರು ಬಾರಿ ಸಿಎಂ ಆಗಿರುವ ರಮಣ್ ಸಿಂಗ್ ಸೇರಿದಂತೆ ಪ್ರಮುಖ ನಾಲ್ವರ ಹೆಸರು ಕೇಳಿಬರುತ್ತಿದೆ.
 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more