ಪಂಚ ರಾಜ್ಯದಲ್ಲಿ ಸಿಎಂ ಆಯ್ಕೆ ಕಸರತ್ತು, ತೆಲಂಗಾಣದಲ್ಲಿ ಕಗ್ಗಂಟು!

ಪಂಚ ರಾಜ್ಯದಲ್ಲಿ ಸಿಎಂ ಆಯ್ಕೆ ಕಸರತ್ತು, ತೆಲಂಗಾಣದಲ್ಲಿ ಕಗ್ಗಂಟು!

Published : Dec 04, 2023, 11:04 PM IST

ಛತ್ತಿಸಘಡದಲ್ಲಿ ಯಾರಿಗೆ ಸಿಎಂ, ಎಸ್‌ಟಿ ಅಥವಾ ಒಬಿಸಿ ನಾಯಕನ ಮೇಲೆ ಬಿಜೆಪಿ ಒಲವು, 1.5 ಕೋಟಿ ರೂಪಾಯಿ ಕಾರಿನಡಿಗೆ ಬಿದ್ದು ಸಾಯಬೇಕಾ?ಭವಾನಿ ರೇವಣ್ಣ ದರ್ಪದ ಮಾತು ವೈರಲ್, ತೆಲಂಗಾಣ ಸಿಎಂ ಆಯ್ಕೆ ಕಸರತ್ತು ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಪಂಚ ರಾಜ್ಯ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಗೆದ್ದ ಪಕ್ಷಗಳು ಸಿಎಂ ಆಯ್ಕೆ ಕಸರತ್ತು ಶುರುಮಾಡಿದೆ. ಆದರೆ ತೆಲಂಗಾಣದಲ್ಲಿ ಸಂಕಷ್ಟ ಆರಂಭಗೊಂಡಿದೆ.  ಇದುವರೆಗೆ ರೇವಂತ್ ರೆಡ್ಡಿ ಮುಂದಿನ ಸಿಎಂ ಬಹುತೇಕ ಪಕ್ಕಾ ಅನ್ನೋ ಮಾತು ಕೇಳಿಬಂದಿತ್ತು. ಆದರೆ ಇದೀಗ ಸಿಎಂ ರೇಸ್‌ನಲ್ಲಿ 13 ಹೆಸರುಗಳು ಕೇಳಿಬಂದಿದೆ.ಛತ್ತೀಸಘಡದಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿದ ಬಿಜೆಪಿ ಇದೀಗ ಸಿಎಂ ಆಯ್ಕೆ ಕಸರತ್ತು ಆರಂಭಿಸಿದೆ. ಮೂರು ಬಾರಿ ಸಿಎಂ ಆಗಿರುವ ರಮಣ್ ಸಿಂಗ್ ಸೇರಿದಂತೆ ಪ್ರಮುಖ ನಾಲ್ವರ ಹೆಸರು ಕೇಳಿಬರುತ್ತಿದೆ.
 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more