ಪಂಚ ರಾಜ್ಯದಲ್ಲಿ ಸಿಎಂ ಆಯ್ಕೆ ಕಸರತ್ತು, ತೆಲಂಗಾಣದಲ್ಲಿ ಕಗ್ಗಂಟು!

ಪಂಚ ರಾಜ್ಯದಲ್ಲಿ ಸಿಎಂ ಆಯ್ಕೆ ಕಸರತ್ತು, ತೆಲಂಗಾಣದಲ್ಲಿ ಕಗ್ಗಂಟು!

Published : Dec 04, 2023, 11:04 PM IST

ಛತ್ತಿಸಘಡದಲ್ಲಿ ಯಾರಿಗೆ ಸಿಎಂ, ಎಸ್‌ಟಿ ಅಥವಾ ಒಬಿಸಿ ನಾಯಕನ ಮೇಲೆ ಬಿಜೆಪಿ ಒಲವು, 1.5 ಕೋಟಿ ರೂಪಾಯಿ ಕಾರಿನಡಿಗೆ ಬಿದ್ದು ಸಾಯಬೇಕಾ?ಭವಾನಿ ರೇವಣ್ಣ ದರ್ಪದ ಮಾತು ವೈರಲ್, ತೆಲಂಗಾಣ ಸಿಎಂ ಆಯ್ಕೆ ಕಸರತ್ತು ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಪಂಚ ರಾಜ್ಯ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಗೆದ್ದ ಪಕ್ಷಗಳು ಸಿಎಂ ಆಯ್ಕೆ ಕಸರತ್ತು ಶುರುಮಾಡಿದೆ. ಆದರೆ ತೆಲಂಗಾಣದಲ್ಲಿ ಸಂಕಷ್ಟ ಆರಂಭಗೊಂಡಿದೆ.  ಇದುವರೆಗೆ ರೇವಂತ್ ರೆಡ್ಡಿ ಮುಂದಿನ ಸಿಎಂ ಬಹುತೇಕ ಪಕ್ಕಾ ಅನ್ನೋ ಮಾತು ಕೇಳಿಬಂದಿತ್ತು. ಆದರೆ ಇದೀಗ ಸಿಎಂ ರೇಸ್‌ನಲ್ಲಿ 13 ಹೆಸರುಗಳು ಕೇಳಿಬಂದಿದೆ.ಛತ್ತೀಸಘಡದಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿದ ಬಿಜೆಪಿ ಇದೀಗ ಸಿಎಂ ಆಯ್ಕೆ ಕಸರತ್ತು ಆರಂಭಿಸಿದೆ. ಮೂರು ಬಾರಿ ಸಿಎಂ ಆಗಿರುವ ರಮಣ್ ಸಿಂಗ್ ಸೇರಿದಂತೆ ಪ್ರಮುಖ ನಾಲ್ವರ ಹೆಸರು ಕೇಳಿಬರುತ್ತಿದೆ.
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more